ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಇಂದು ದಿ. ನಟ ಪುನಿತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ರೇಣುಕಾ ಮೆಮೊರೆಬಲ್ ಟ್ರಸ್ಟ್,
ಹಾಗೂ ಆಟೋ ಚಾಲಕರ ಸಂಘ ಒಕ್ಕೂಟ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನೇತ್ರದಾನ ಶಿಬಿರ ನಡೆಯುತ್ತಿದೆ. ಪುನಿತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಅಯ್ಯಪ್ಪ ಬಜಂತ್ರಿ, ಪಣಿರಾಜ್ ಹದಳಗಿ, ಡಾ. ಎಚ್.ಎಫ್. ಇಂಗಳೆ, ಗುಡ್ಡಪ್ಪ ಕಾತೂರ್, ಎನ್.ಎಂ.ನಂದಿಕಟ್ಟಿ, ಕೆಂಜೋಡಿ ಗಲಬಿ, ಮಂಜುನಾಥ್ ನಡಿಗೇರ್, ಮಂಜುನಾಥ್ ಗಣೇಶಪುರ, ಗುಡ್ಡಪ್ಪ ಸುಣಗಾರ, ಸುನಿಲ್ ಲಮಾಣಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

error: Content is protected !!