ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಲಾರಿ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಅರಷಿಣಗೇರಿಯ ಸ್ಕೂಟಿ ಸವಾರ ಸ್ಥಳದಲ್ಲೇ ಸಾಚನ್ನಪ್ಪಿದ್ದಾನೆ.

ಬಸವರಾಜ್ ಶಿವನಗೌಡರ್ (50) ಎಂಬುವ ಸ್ಲೂಟಿ ಸವಾರನೇ ಅಪಘಾತದಲ್ಲಿ ಮೃತಪಟ್ಟಿದ್ದು, ಸಂಜೆ ಮುಂಡಗೋಡಿನಿಂದ ಸ್ಕೂಟಿ ಮೇಲೆ ಅರಷಿಣಗೇರಿಗೆ ಬರುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!