ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.

error: Content is protected !!