ಜಾಗ್ರತೆಯಿರಲಿ..! ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿ..!?

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಗೆ ಮೊದಲ ಬಲಿಯಾಗಿದೆ. ಅಂಕೋಲದ ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಡೆಂಗ್ಯೂ ನಿಂದ? ಸಾವನ್ನಪ್ಪಿದ್ದಾರೆ.

ಒಂದು ವಾರದ ಹಿಂದೆ ಡೆಂಗ್ಯೂ ನಿಂದ ಬಳಲಿ, ಬೆಳಗಾವಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹರೇ ರಾಮ್ ಭಟ್, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ.

ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ 119 ಜನರಲ್ಲಿ ಡೆಂಗ್ಯು ಪತ್ತೆ‌ಯಾಗಿದೆ.

error: Content is protected !!