ಇಂದೂರಿನಲ್ಲಿ ನೂತನ KDCC ಬ್ಯಾಂಕ್ ಶಾಖೆ ಉದ್ಘಾಟನೆ..!

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನೂತನ ಶಾಖೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದ್ರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ್ ನಾಯಕ, ನಿರ್ದೇಶಕ ಎಲ್.ಟಿ.ಪಾಟೀಲ್, ಪ್ರಮೋದ ದವಳೆ, ಪ್ರಕಾಶ ಗುನಗಿ, ಬಾಬು ಸುಂಕೇರಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ದೇವು ಪಾಟೀಲ್, ಸಿದ್ದಪ್ಪ ಹಡಪದ, ಕೆ.ಸಿ.ಗಲಭಿ, ನಾಗಭೂಷಣ ಹಾವಣಗಿ, ಗ್ರಾಪಂ ಅಧ್ಯಕ್ಷ ಶಶಿಧರ್ ಪರ್ವಾಪುರ, ಹುನಗುಂದ ಗ್ರಾಪಂ ಅಧ್ಯಕ್ಷ ಷರೀಫ್ ಸಿಂಗ್ ಶಿಗ್ಗಟ್ಟಿ, ನಂದಿಕಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೊಸಲೆ ಸೇರಿದಂತೆ ಸ್ಥಳೀಯ ಮುಖಂಡರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!