ಯಕ್ಕಂಬಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ KSRTC ಬಸ್..!

ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಬದಿಗೆ ಇಳಿದ ಘಟನೆ ಎಕ್ಕಂಬಿ ಸಮೀಪ ನಡೆದಿದೆ. ಶ ಹಾವೇರಿಯಿಂದ ಶಿರಸಿಗೆ ಬರುತ್ತಿದ್ದ ಬಸ್, ಎಕ್ಕಂಬಿ ಮತ್ತು ಮಾವಿನಕೊಪ್ಪ ರಸ್ತೆ ಮದ್ಯೆ ರಸ್ತೆ ಬದಿಯ ಗಟಾರಕ್ಕೆ ಇಳಿದಿದೆ. ಪರಿಣಾಮ
ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.

ಬಸ್ಸಿನ ಸೆಂಟ್ರಿಂಗ್ ಬೊಲ್ಟ್ ಕಟ್ಟಾಗಿ ಘಟನೆ ನಡೆದಿದೆ ಅಂತಾ ಹೇಳಲಾಗ್ತಿದೆ. ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಗಿದೆ.

error: Content is protected !!