ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!

ಕಾರವಾರ; ಜಿಲ್ಲೆಯಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ನೀಡಲಾಗುವ ಅಡುಗೆ ಅನಿಲದ ಸಿಲೆಂಡರ್‌ಗಳು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದ ರೀತಿಯಲ್ಲಿ ಹೆಚ್ಚಿನ ನಿಗಾವಹಿಸಿ, ವಾಣಿಜ್ಯ ಚಟುವಟಿಕೆಗಳು ನಡೆಯುವ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.

Pages: 1 2
error: Content is protected !!