ಭೂ ಕುಸಿತ ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿಷೇಧ ; ಡಿಸಿ ಲಕ್ಷ್ಮೀಪ್ರಿಯ ಆದೇಶ

Dc Order; ಕಾರವಾರ; ಜಿಲ್ಲೆಯಲ್ಲಿ ಮುಂಗಾರು ಮಳೆ ಆಗಮಿಸಿದ್ದು, ಭಾರೀ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗುವ ರಾಷ್ಟ್ರೀಯ ಹೆದ್ದಾರಿಯ 19 ಸ್ಥಳಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ಜೂನ್ 12 ರಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಆದೇಶಿಸಿದ್ದಾರೆ.

error: Content is protected !!