Rain Alert News: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ (ಮೇ.20 ರಿಂದ 21 ವರೆಗೆ) ರೆಡ್ ಅಲರ್ಟ್ ಇದ್ದು. ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24*7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧೀಕೃತ/ವದಂತಿಗಳಿಗೆ ಕಿವಿಗೊಡಬೇಡಿ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ...
Top Stories
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!
KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!
ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..!
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!
ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್ಲೈನ್ ಅರ್ಜಿ ಆಹ್ವಾನ..!
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!
ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!
ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು ಆಟವಾಡುತ್ತಿದ್ದ ಯುವತಿಯರ ಪೈಕಿ, ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಆಗ ಯುವತಿಯನ್ನು ರಕ್ಷಿಸಲು ಇಬ್ಬರು ಮುಂದಾಗಿದ್ದಾರೆ. ಆಗ ಅವರು ಸಹ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿ ಮೂವರು ಯುವತಿಯರನ್ನು ಶವವನ್ನು ನೀರಿನಿಂದ ಮೇಲಕ್ಕೆತ್ತಿ, ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಒಯ್ಯಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ...
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
Gold Price Today: ಕಳೆದ ವಾರ ಭಾರೀ ಇಳಿಕೆಯ ನಂತರ ವೀಕೆಂಡ್ನಲ್ಲಿ ಸ್ಥಿರವಾಗಿದ್ದ ಚಿನ್ನದ ಬೆಲೆ ಈ ವಾರ ಮೊದಲ ದಿನವೇ ಸ್ವಲ್ಪ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹380 ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಕೆಜಿಗೆ ₹1000 ಜಿಗಿತ ಕಂಡಿದೆ. ಚಿನ್ನದ ಬೆಲೆ ಏರಿಕೆ ಕಾರಣಗಳೇನು? ಪ್ರಸ್ತತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರ ಭಾರೀ ಇಳಿಕೆ ಕಂಡು ವಾರಾಂತ್ಯದಲ್ಲಿ ಸ್ಥಿರವಾಗಿದ್ದ ಚಿನ್ನದ ಬೆಲೆಗಳು ಈ ವಾರ ಮೊದಲ ದಿನವೇ ಸ್ವಲ್ಪ ಏರಿಕೆ ಕಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತೆ ಅನಿಶ್ಚಿತತೆ ಎದುರಾಗಿದ್ದು, ಇದು ಭಾರತೀಯ ಷೇರುಪೇಟೆ ಮೇಲೂ ಪರಿಣಾಮ ಬೀರಿದೆ. ಭಾರತದಲ್ಲಿ ಮದುವೆ ಸೀಸನ್ ಕೂಡ ಇದ್ದು, ಚಿನ್ನದ ಬೇಡಿಕೆ ಹೆಚ್ಚಿದೆ. ಇದೆಲ್ಲ ಕಾರಣದಿಂದ ಚಿನ್ನದ ಬೆಲೆಗಳು ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಎಷ್ಟಿದೆ? ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯ...
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Stock Market Highlights : ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದ್ದು, ಸತತ ಎರಡನೇ ದಿನ ನಷ್ಟಕ್ಕೆ ಗುರಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಸ್ 271 ಪಾಯಿಂಟ್ಸ್ ಇಳಿಕೆಗೊಂಡಿದ್ದು, ನಿಫ್ಟಿ ಸೂಚ್ಯಂಕವು 24950 ಗಡಿಯ ಮಾರ್ಕ್ನಲ್ಲಿ ಕೊನೆಗೊಂಡಿದೆ. ದಿನದ ವಹಿವಾಟಿನ ಟಾಪ್ ಗೇನರ್ ಹಾಗೂ ಲೂಸರ್ಸ್ ಮಾಹಿತಿ ಇಲ್ಲಿದೆ. ದೇಶೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತಕ್ಕೆ ಒಳಗಾಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆಗೊಂಡು 82,059 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ ಸೂಚ್ಯಂಕವು 74 ಪಾಯಿಂಟ್ಸ್ ಇಳಿಕೆಯಾಗಿ 24,945 ಮಾರ್ಕ್ನಲ್ಲಿ ಮುಚ್ಚಿದೆ. ಬಿಎಸ್ಇನಲ್ಲಿ ಸುಮಾರು 2,524 ಷೇರುಗಳು ಏರಿಕೆಗೊಂಡಿದ್ದು, 1,571 ಷೇರುಗಳು ಕುಸಿತಕ್ಕೆ ಒಳಗಾಗಿವೆ ಹಾಗೂ 178 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜಾಗತಿಕ ರೇಟಿಂಗ್ ಸಂಸ್ಥೆ ಮೂಡಿಸ್ ಯುಎಸ್ ಆರ್ಥಿಕತೆ ಕುರಿತಾಗಿ ರೇಟಿಂಗ್ ಡೌನ್ಗ್ರೇಡ್ ಮಾಡಿದ್ದರಿಂದ ಐಟಿ ಸ್ಟಾಕ್ಗಳು ಕುಸಿತಕ್ಕೆ ಒಳಗಾಗಿವೆ. ಪಿಎಸ್ಯು ಬ್ಯಾಂಕ್ಸ್, ರಿಯಾಲ್ಟಿ ಸ್ಟಾಕ್ಗಳು ಔಟ್ಪರ್ಫಾಮೆನ್ಸ್ ನೀಡಿವೆ. Lokayukta Raid...
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Lokayukta Raid News: ಹಾವೇರಿ,ಅಡ್ಮಿಶನ್ ಮಾಡಿಕೊಳ್ಳಲು ಲಂಚದ ಬೇಡಿಕೆಯಿಟ್ಟು ಪಾಲಕರ ಕಡೆಯಿಂದ ಲಂಚ ಸ್ವೀಕಾರಿಸುತ್ತಿದ್ದ ವೇಳೆ ಜಿಲ್ಲೆಯ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನನ್ನು ಲೋಕಾಯುಕ್ತರು ಸೋಮವಾರ ಬಂಧಿಸಿದ್ದಾರೆ. ಸವಣೂರು ಖಾದರಭಾಗ ಓಣಿಯ ಅಕ್ಟರ್ ಅಬ್ದುಲ್ ಹಮೀದ ಕಂದಿಲವಾಲೆ ತಮ್ಮ ಎರಡನೇ ಮಗನ ಅಡ್ಮಿಶನ್ ಮಾಡಿಸಲು ದಿನಾಂಕ 16-05-2025 ರಂದು ಆಪಾದಿತ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆ ಪ್ರಭಾರ ಮುಖ್ಯೋಪಾದ್ಯಾಯರ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ, ಯನ್ನು ಬೇಟಿಯಾಗಿದ್ದು, ಸದರಿಯವರು ಅಡ್ಮಿಶನ್ ಮಾಡಿಕೊಳ್ಳಲು ರೂ50,000/- ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ರೂ 10,000/- ಗಳಿಗೆ ಒಪ್ಪಿಕೊಂಡಿದ್ದು, ದಿನಾಂಕ 17-05-2025 ರಂದು ರೂ 5,000/- ಗಳನ್ನು ಮುಂಗಡವಾಗಿ ಸ್ವೀಕರಿಸಿಕೊಂಡು, ದಿನಾಂಕ 19-05-2025 ರ ಸೋಮವಾರ ಬಾಕಿ ರೂ 5,000/- ಗಳ ಲಂಚದ ಹಣವನ್ನು ಪಡೆದುಕೊಳ್ಳುವಾಗ ಸವಣೂರು ನಗರದ ಹಾವಣಗಿ ಪ್ಲಾಟ್ನಲ್ಲಿರುವ ಆಪಾದಿತನ ಮನೆಯಲ್ಲಿಲೋಕಾಯುಕ್ತರು ಯಶಸ್ವಿಯಾಗಿ ಟ್ರ್ಯಾಪ್ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನು ಶ್ರೀ ಎಮ್ ಎಸ್ ಕೌಲಾಪುರೆ, ಪೊಲೀಸ್ ಅಧೀಕ್ಷಕರು, ಕಲೋ, ದಾವಣಗೆರೆ...
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್ ಆಂಧ್ರಪ್ರದೇಶದ ಕಡೆಗೆ ಪ್ರವಾಸಕ್ಕೆ ತೆರಳಿದ್ದ ನವೀನ್, ಸಂತೋಷ್, ಹಾಗೂ ಲೋಕೇಶ್ ಸೇರಿದಂತೆ ಒಟ್ಟು 6 ಜನ, ಕಾರಿನಲ್ಲಿ ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತ. ಅಪಘಾತದಲ್ಲಿ ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ.
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
ಹೈದರಾಬಾದ್ : ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಬಳಿಯ ಪ್ರದೇಶವಾದ ಹೈದರಾಬಾದ್ ಓಲ್ಡ್ ಸಿಟಿಯಲ್ಲಿರುವ ಗುಲ್ಜಾರ್ ಹೌಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಮೃತಪಟ್ಟಿದ್ದಾರೆ. ತೆಲಂಗಾಣ ಸಚಿವ ಪೊನ್ನಮ್ ಪ್ರಭಾಕರ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಮೃತರನ್ನು ಪ್ರಹ್ಲಾದ (70), ಮುನ್ನಿ (70), ರಾಜೇಂದರ (65), ಸುಮಿತ್ರಾ (60), ಹಮ್ಯೆ (7), ಅಭಿಷೇಕ್ (31), ಶೀತಲ್ (35), ಪ್ರಿಯನ್ಸ್ (4), ಇರಾಜ್ (2), ಆರುಷಿ (3), ರಿಷಭ್ (4), ಪ್ರಥಮ್ (1), ಅನುಯನ್ (3), ವರ್ಷ (35), ಪಂಕಜ (36), ರಜ್ಜಿನಿ (32), ಇಡ್ಡು (4) ಸೇರಿದ್ದಾರೆ. Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..! ತೆಲಂಗಾಣ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ವೈ ನಾಗಿ ರೆಡ್ಡಿ ಅವರ ಪ್ರಕಾರ, ಬೆಂಕಿ ಕೃಷ್ಣ ಪರ್ಲ್ಸ್ನಲ್ಲಿ ಪ್ರಾರಂಭವಾಯಿತು ಮತ್ತು...
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ ಎಲ್ಇಟಿಯ ಕಾರ್ಯಾಚರಣೆಗಳಿಗೆ ಗಮನಾರ್ಹ ಹೊಡೆತ ಎಂದು ಹೇಳಲಾಗಿದೆ. Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..! ಮೊಹಮ್ಮದ್ ಸಲೀಮ್, ವಿನೋದಕುಮಾರ, ಖಾಲಿದ್, ವನಿಯಾಲ್, ವಾಜಿದ್ ಮತ್ತು ಸಲೀಂ ಭಾಯ್ ಸೇರಿದಂತೆ ಬಹು ಹೆಸರುಗಳಿಂದ ಕರೆಯಲ್ಪಡುತ್ತಿದ್ದ ಸೈಫುಲ್ಲಾ, ಎಲ್ಇಟಿಯ ಕಾರ್ಯಾಚರಣೆಗಳು, ನೇಮಕಾತಿ, ನಿಧಿಸಂಗ್ರಹಣೆ ಮತ್ತು ಗಡಿಯಾಚೆಗಿನ ಒಳನುಸುಳುವಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ. Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ? ಸೈಫುಲ್ಲಾ ಭಾರತದಲ್ಲಿ ಹಲವಾರು...
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
ನವದೆಹಲಿ: ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಯೋಗಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆಯ್ಕೆ ಮಾಡಿದ ವಿಷಯವು ಇದೀಗ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಜೊತೆಗೆ ಕಾಂಗ್ರೆಸ್ನೊಳಗೂ ದೊಡ್ಡ ಆಕ್ರೋಶಕ್ಕೆ ನಾಂದಿ ಹಾಡಿದೆ. ತಾನು ತರೂರ್ ಹೆಸರು ಶಿಫಾರಸು ಮಾಡದೇ ಇದ್ದರೂ ಅವರನ್ನು ಆಯ್ಕೆ ಮಾಡಿದ ಕೇಂದ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಮೋದಿ ಸರ್ಕಾರ ರಾಜಕೀಯದ ಆಟ ಆಡುತ್ತಿದೆ’ ಎಂದಿದೆ. ಆದರೆ ‘ಇದು ನನಗೆ ಗೌರವದ ಸಂಗತಿ. ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ನನ್ನ ಸೇವೆ ಅಗತ್ಯವಿದ್ದಾಗ, ನಾನು ಅದಕ್ಕೆ ಅರ್ಹನಾಗಿದ್ದೇನೆ. ನನ್ನ ಆಯ್ಕೆಯಲ್ಲಿ ರಾಜಕೀಯ ಏನೂ ಇಲ್ಲ ಎನ್ನುವ ಮೂಲಕ ಕಾಂಗ್ರೆಸ್ ತರೂರ್ ತಿರುಗೇಟು ನೀಡಿದ್ದಾರೆ. Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ? ಕಾಂಗ್ರೆಸ್ಗೆ ಶಾಕ್: ವಿದೇಶಕ್ಕೆ ಕಳುಹಿಸುವ ನಿಯೋಗಕ್ಕೆ ನಿಮ್ಮ ನಿಮ್ಮ...
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Gold Rate Today: ಕಳೆದ ವಾರ ಚಿನ್ನದ ಬೆಲೆ ತೀವ್ರ ಕುಸಿತ ಕಂಡಿದೆ. ಆದರೆ, ನಿನ್ನೆ ಶನಿವಾರ ಸ್ವಲ್ಪ ಏರಿಕೆ ದಾಖಲಿಸಿತ್ತು. ಆದರೆ, ಇಂದು ಭಾನುವಾರ ಬಂಗಾರದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮೇ 18 ರಂದು ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಕುಸಿತ ಕಂಡಿತ್ತು. ಆದರೆ,ನಿನ್ನೆ ಶನಿವಾರದಂದು ಬಂಗಾರದ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡಿತ್ತು. ಆದರೆ, ಇಂದು ಮೇ 18 ರಂದು ಚಿನ್ನದ ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಸ್ಥಿರವಾಗಿವೆ. ಬೆಂಗಳೂರಲ್ಲಿ ಇಂದು ಭಾನುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದೆ. ಇಂದು ಸ್ವಲ್ಪ ಹೆಚ್ಚಿದ್ದರೂ, ಗರಿಷ್ಠ ಮಟ್ಟದಿಂದ ನೋಡಿದಾಗ ಇನ್ನೂ ತುಂಬಾ ಕಡಿಮೆಯಾಗಿದೆ. ಸ್ಪಾಟ್ ಚಿನ್ನದ ದರ ಪ್ರಸ್ತುತ ಔನ್ಸ್ಗೆ $3203 ನಲ್ಲಿ ವಹಿವಾಟು...