ವಿಜಯಪುರ: ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳಿಗೆ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಯಲ್ಲಪ್ಪ ಚೂರಿ ಹಾಗೂ ಅದೇ ಗ್ರಾಮದ ಯುವತಿ ಕೊಂತವ್ವ ಮಾನಕರ ಪರಸ್ಪರ ಕಳೆದ ನಾಲ್ಕು ವರ್ಷದಿಂದ ಪ್ರೀತಿಸುತ್ತಿ ದ್ದಾರೆ. ಆದರೆ ಈ ಪ್ರೀತಿಗೆ ಯುವತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿ ದ್ದಾರೆ. ಆಕೆಗೆ ಬೇರೆ ಕಡೆ ಮದುವೆ ಸಹ ನಿಶ್ಚಯ ಮಾಡಿದ್ದಾರೆ. ಇದರಿಂದ ಬೇಸತ್ತು ಯುವ ಪ್ರೇಮಿಗಳು ಓಡಿ ಹೋಗಿದ್ದರು. ಆದರೆ ಯುವತಿ ಕುಟುಂಬ ದವರು ಸಾಯುವ ಬೆದರಿಕೆ ಹಾಕಿದ್ದ ಕಾರಣ ವಾಪಸ್ ಮನೆಗೆ ಬಂದಿದ್ದಾರೆ. ಯುವಕ ಖಾಸಗಿ ಯಾಗಿ ಉದ್ಯೋಗ ಮಾಡಿಕೊಂಡಿದ್ದಾನೆ. ಇತನ ಬೆಳವಣಿಗೆ ಸಹಿಸದ ಕೆಲ ಗ್ರಾಮಸ್ಥರು ಈ ರೀತಿ ತಮ್ಮ ಪ್ರೀತಿಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಯುವಕ ಯಲ್ಲಪ್ಪ ಚೂರಿ ಆರೋಪಿಸಿ ದ್ದಾನೆ. ಇದರ ಜತೆ ಇವರಿಬ್ಬರ ಪ್ರೀತಿಗೆ ಅಡ್ಡವಾಗಿರುವ ಯುವತಿಯ ಕುಟುಂಬ ದವರು ಆಕೆಗೆ...
Top Stories
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?
ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ
ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….
ಗದಗ ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ ಪ್ರೀತಿಯ ಸಾಕು ನಾಯಿ ದುರುಳರ ವಿಷಪ್ರಾಶನಕ್ಕೆ ಜೀವ ಬಿಟ್ಟಿದೆ.. ಹೌದು, ವಿಜಯಪುರ ಶಾಂತಿನಗರದಲ್ಲಿ ವಾಸವಿರೋ, ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಮನೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಕಳ್ಳತನದ ಸ್ಕೆಚ್ ಹಾಕಿದ್ದಾಳೆ.. ಮನೆಯ ಹೊರಗಡೆ ಕರೆದಾಗ ಬಂದ ಯುವಕನಿಗೆ ಮತ್ತು ಬರೋ ವಾಸನೆ ತೋರಿಸಿದ ಪ್ರಜ್ಞೆ ತಪ್ಪಿಸಿದ್ದಾಳೆ.. ಆ ನಂತ್ರ...