ಮುಂಡಗೋಡ- ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಭಯಾನಕ ಅಪಘಾತವಾಗಿದೆ. ಕಲಘಟಗಿ ತಾಲೂಕಿನ ಬೆಲವಂತರ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಮೃತಪಟ್ಟಿದ್ದಾನೆ. ಮತ್ತಿಬ್ಬರಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ತುಕಾರಾಮ್ ಅರ್ಜುನ್ ಕಮ್ಮಾರ್ (26) ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮತ್ತೀರ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಬಹುಶಃ ಇವತ್ತು ಕರಾಳ ದಿನ. ಯಾಕಂದ್ರೆ ಒಂದೇ ದಿನ ಪ್ರತ್ಯೇಕ ಎರಡು ಅಪಘಾತದಲ್ಲಿ...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
Tag: Police news
ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಮುಂಡಗೋಡ: ತಾಲೂಕಿನ ಹುನಗುಂದ ಹಾಗೂ ಟಿಬೇಟಿಯನ್ ಕ್ಯಾಂಪ್ ನಂ. 8 ರ ರಸ್ತೆ ಮದ್ಯೆ ಭೀಕರ ಅಪಘಾತವಾಗಿದೆ. ಓಮಿನಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ಕೃಷ್ಣ ಸೋಮಣ್ಣ ಕಟಾವಕರ್ (54) ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನು ಪ್ರಭು(36) ಎಂಬುವ ಬೈಕ್ ಹಿಂಬದಿಯ ಸವಾರ ಗಾಯಗೊಂಡಿದ್ದಾನೆ. ಬೈಕ್ ಸವಾರರು ಹುನಗುಂದ ಗ್ರಾಮಕ್ಕೆ ತೆರಳುತ್ತಿದ್ದರು. ಹಾಗೇನೆ ಹುನಗುಂದ ಕಡೆಯಿಂದ ವರುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಹೀಗಾಗಿ, ಗಂಭೀರವಾಗಿ ಗಾಯಗೊಂಡಿದ್ದ...
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?
ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?
ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ರೈತನೋರ್ವ ತನ್ನ ಎತ್ತು ಬದುಕಿಸಲು ಹೋಗಿ ಆತನೂ ವಿದ್ಯುತ್ ಗೆ ಬಲಿಯಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಜೀವಗಳು ದುರಂತ ಸಾವು ಕಂಡಿವೆ. ಸನವಳ್ಳಿ ಗ್ರಾಮದ ಈರಪ್ಪ ಯಲ್ಲಪ್ಪ ಕೆರೆಹೊಲದವರ (65) ಎಂಬುವವರೇ ವಿದ್ಯುತ್ ಆಘಾತಕ್ಕೆ ಬಲಿಯಾದವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಎತ್ತು ಒದ್ದಾಡುತ್ತಿತ್ತು. ಈ ವೇಳೆ ಇದನ್ನು ಕಂಡ ರೈತ ತನ್ನ ಎತ್ತು ರಕ್ಷಣೆ ಮಾಡಲು ದುಮುಕಿದ್ದಾನೆ. ಈ ವೇಳೆ...
ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ, ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?
ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದೆ ಅನ್ನೋ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಹತ್ಯೆ ಕೇಸಿನಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿರೋ ಬೆಳಗಾವಿ ಪೊಲೀಸರು, ಜೈನ ಮುನಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅದು ನಂದಿ ಪರ್ವತ ಆಶ್ರಮ..! ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಜೈನ ಮುನಿಯ ಹತ್ಯೆಯ...
ಬಸವನಕಟ್ಟಿ ಕರಡಿ ದಾಳಿ ಕೇಸ್: ಪ್ರತಿದಾಳಿ ಮಾಡಿ ಪತಿ ಹಾಗೂ ತಮ್ಮನ ಪ್ರಾಣ ಉಳಿಸಿದ ಸಬೀನಾ..! ಗಾಯಗೊಂಡವರ ಸ್ಥಿತಿ ಹೇಗಿದೆ ಗೊತ್ತಾ..?
ಮುಂಡಗೋಡ ಸಮೀಪದ ಶಿಗ್ಗಾವಿ ತಾಲೂಕಿನ ಬಸವನಕಟ್ಟಿಯಲ್ಲಿ, ನಿನ್ನೆ ನಡೆದಿದ್ದ ಕರಡಿ ದಾಳಿಯಲ್ಲಿ ಗಾಯಗೊಂಡಿದ್ದವರು ಹುಬ್ನಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಭೀಕರ ಕರಡಿ ದಾಳಿಯಿಂದ ತನ್ನ ಪತಿ ಹಾಗೂ ಸಹೋದರನನ್ನು ದಿಟ್ಟತನದಿಂದ ಹೋರಾಡಿ ರಕ್ಷಿಸಿಕೊಂಡ ಮಹಿಳೆ ಈಗ ಭಾರೀ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಅಂದಹಾಗೆ, ಬಸವನಕಟ್ಟಿ ಗ್ರಾಮದ ಸಬೀನಾ ಎಂಬುವ ಮಹಿಳೆ ನಿನ್ನೆ ಶನಿವಾರ ತನ್ನ ಪತಿ ಹಾಗೂ ಸಹೋದರನ ಜೊತೆ ಗದ್ದೆಗೆ ತೆರಳಿದ್ದರು. ಈ ವೇಳೆ ತನ್ನ ಮರಿಗಳೊಂದಿಗೆ ಬಂದಿದ್ದ ಕರಡಿ, ತನ್ನ ಮರಿಗಳಿಗೆ...
ಕೋಣನಕೇರಿ ಸಮೀಪದ ಬಸವನಕಟ್ಟಿ ಗ್ರಾಮದಲ್ಲಿ ಮೂವರ ಮೇಲೆ ಕರಡಿ ದಾಳಿ, ಇಬ್ಬರಿಗೆ ಗಂಭೀರ ಗಾಯ..!
ಶಿಗ್ಗಾವಿ: ತಾಲೂಕಿನ ಬಸವನಕಟ್ಟಿ ಗ್ರಾಮದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರ ಮೇಲೆ ಭೀಕರವಾಗಿ ಕರಡಿ ದಾಳಿ ಮಾಡಿದೆ. ಪರಿಣಾಮ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಸಮೀಪದ ಕೋಣನಕೇರಿ ರಸ್ತೆಯಲ್ಲಿರೋ ಬಸವನಕಟ್ಟಿ ಗ್ರಾಮದ ಬಸಿರಸಾಬ್ ಸವದತ್ತಿ ಹಾಗೂ ಶಬಿನಾಬಾನು ಸವದತ್ತಿ, ರಜಾಕ್ ನಾಲವತ್ತಿ ಎಂಬುವ ಮೂವರ ಮೇಲ ಕರಡಿ ದಾಳಿ ಮಾಡಿದೆ. ಶನಿವಾರ ಮದ್ಯಾಹ್ನ ಜಮೀನಿಗೆ ಕೆಲಸಕ್ಕೆ ಎಂದು ಹೋದ ವೇಳೆ ಕರಡಿ ದಾಳಿ ಮಾಡಿದ್ದು, ಗಾಯಗೊಂಡಿರೋ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ...