ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!

ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!

ED Raid News:ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇಂದು, ಬುಧವಾರ ಬೆಳಗ್ಗೆಯಿಂದ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಆರಂಭಿಸಿದ್ದಾರೆ. 9 ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!

Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!

Business News:ಟೆಸ್ಲಾ ಕಂಪನಿಯ ಭಾರತೀಯ ಮೂಲದ ಮುಖ್ಯ ಹಣಕಾಸು ಅಧಿಕಾರಿ ವೈಭವ್ ತನೇಜಾ ಅವರು 2024 ರಲ್ಲಿ $139 ಮಿಲಿಯನ್ (ಸುಮಾರು ರೂ. 1,157 ಕೋಟಿ) ಪಡೆದಿದ್ದಾರೆ. 2023 ರ ಬಡ್ತಿಯ ನಂತರದ ಅವರ ವೇತನ ಪ್ಯಾಕೇಜ್, ಷೇರು ಆಯ್ಕೆಗಳು ಮತ್ತು ಇಕ್ವಿಟಿಗಳಿಂದಾಗಿ ಹೆಚ್ಚಿನ ಹಣ ಪಡೆದಿದ್ದಾರೆ. ಇದು ಹಲವಾರು ಉನ್ನತ ಟೆಕ್‌ಕಂಪನಿಗಳ ಸಿಇಒಗಳ ಗಳಿಕೆಯನ್ನು ಮೀರಿಸಿದೆ. ವೈಭವ್‌ ತನೇಜಾ ಅವರ ಮೂಲ ವೇತನ $400,000 (ರೂ. 3.33 ಕೋಟಿ), ಆದರೆ ಒಟ್ಟು ಗಳಿಕೆಯು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರು $79.1 ಮಿಲಿಯನ್ (658 ಕೋಟಿ ರೂ. ) ಗಳಿಸಿದ್ದನ್ನು ಮತ್ತು ಆಲ್ಫಾಬೆಟ್ ಮುಖ್ಯಸ್ಥ ಸುಂದರ್ ಪಿಚೈ ಅವರು $10.73 ಮಿಲಿಯನ್ (89 ಕೋಟಿ ರೂ.) ಗಳಿಸಿದ್ದನ್ನು ಮೀರಿದೆ. Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..! 2017 ರಲ್ಲಿ ಟೆಸ್ಲಾ ಸೇರಿದ 47...

Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ ಘೋಷಣೆ..!

Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ ಘೋಷಣೆ..!

Achievement News:ಕನ್ನಡದ ಸಾಹಿತಿ ಬಾನು ಮುಷ್ತಾಕ್ (Banu mushtaq) ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (booker prize 2025)ಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ʼಹಾರ್ಟ್ ಲ್ಯಾಂಪ್ʼ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು 57.34 ಲಕ್ಷ ನಗದನ್ನು ಒಳಗೊಂಡಿದೆ. ಮೇ 21ರಂದು ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಜೇತರಿಗೆ 50,000 ಪೌಂಡ್‌ ಬಹುಮಾನ ಅಂದರೆ, 57.28 ಲಕ್ಷ ರೂ. ಸಿಗಲಿದೆ. ಇದನ್ನು ಲೇಖಕರು ಹಾಗೂ ಅನುವಾದಕರ ನಡುವೆ ಹಂಚಲಾಗುತ್ತದೆ. ಶಾರ್ಟ್ ಲಿಸ್ಟ್‌ನಲ್ಲಿ ಆಯ್ಕೆಯಾಗಿದ್ದ ಎಲ್ಲರನ್ನೂ ಲಂಡನ್‌ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಮೇ 2024 ಮತ್ತು ಏಪ್ರಿಲ್ 2025 ರ ನಡುವೆ ಯುನೈಟೆಡ್‌ ಕಿಂಗ್ಡಂ (UK) ಮತ್ತು ಐರ್ಲೆಂಡ್‌ನಲ್ಲಿ ಪ್ರಕಟವಾದ ಇಂಗ್ಲಿಷ್‌ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ. Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ...

Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್‌ ; ಪೊಲೀಸ್‌ ಅಧಿಕಾರಿ ಸಾವು..!

Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್‌ ; ಪೊಲೀಸ್‌ ಅಧಿಕಾರಿ ಸಾವು..!

Police Death News:ಬೆಂಗಳೂರಿನ ಹೊರವಲಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಎರಡು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಬಳಿ ಸೋಮವಾರ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಿಯೋಜಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗರಾಜು (52) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದು, ಕೆಎಸ್‌ಆರ್‌ಟಿಸಿ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದಿರುವುದನ್ನು ತೋರಿಸುತ್ತದೆ. ಸೆಕೆಂಡುಗಳ ನಂತರ, ಬಸ್ ರಸ್ತೆಯಿಂದ ಪಕ್ಕಕ್ಕೆ ಕೆಳಕ್ಕೆ ಉರುಳಿ ಬಿದ್ದಿದೆ. ಅದು ದೊಡ್ಡ ತೆರೆದ ಚರಂಡಿಗೆ ಉರುಳಿದೆ. ನಂತರ...

ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Achievement  News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!

Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!

Achievement News: ಮಂಗಳವಾರ ಟೈಮ್ ನಿಯತಕಾಲಿಕೆಯು ಲೋಕೋಪಕಾರದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಮೊದಲ ಪಟ್ಟಿಯಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ ಅಂಬಾನಿ ಮತ್ತು ನೀತಾ ಅಂಬಾನಿ, ವಿಪ್ರೋದ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮತ್ತು ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರನ್ನು ಹೆಸರಿಸಿದೆ. ಮುಕೇಶ ಅಂಬಾನಿ ಮತ್ತು ನೀತಾ ಅಂಬಾನಿ ಸ್ಥಾನ ಪಡೆದುಕೊಂಡಿದ್ದಾರೆ. ದಾನ ಮತ್ತು ಲೋಕೋಪಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸುತ್ತಿರುವ 100 ಜಾಗತಿಕ ನಾಯಕರನ್ನು ಈ ಪಟ್ಟಿ ಒಳಗೊಂಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್‌ನ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ 2024ರಲ್ಲಿ 407 ಕೋಟಿ ರೂ. ಗಳನ್ನು (ಸುಮಾರು 48 ಮಿಲಿಯನ್ ಡಾಲರ್) ದೇಣಿಗೆ ನೀಡುವ ಮೂಲಕ ದೇಶದ ಅತಿದೊಡ್ಡ ದಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ದಂಪತಿಯ ಲೋಕೋಪಕಾರಿ ಉಪಕ್ರಮಗಳು ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ಕ್ರೀಡೆ ಮತ್ತು ವಿಪತ್ತು ಪರಿಹಾರ ಮೊದಲಾದ...

Achievement  News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!

Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!

Achievement News: ಮಂಗಳವಾರ ಟೈಮ್ ನಿಯತಕಾಲಿಕೆಯು ಲೋಕೋಪಕಾರದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಮೊದಲ ಪಟ್ಟಿಯಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ ಅಂಬಾನಿ ಮತ್ತು ನೀತಾ ಅಂಬಾನಿ, ವಿಪ್ರೋದ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮತ್ತು ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರನ್ನು ಹೆಸರಿಸಿದೆ. ಮುಕೇಶ ಅಂಬಾನಿ ಮತ್ತು ನೀತಾ ಅಂಬಾನಿ ಸ್ಥಾನ ಪಡೆದುಕೊಂಡಿದ್ದಾರೆ. ದಾನ ಮತ್ತು ಲೋಕೋಪಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸುತ್ತಿರುವ 100 ಜಾಗತಿಕ ನಾಯಕರನ್ನು ಈ ಪಟ್ಟಿ ಒಳಗೊಂಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್‌ನ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ 2024ರಲ್ಲಿ 407 ಕೋಟಿ ರೂ. ಗಳನ್ನು (ಸುಮಾರು 48 ಮಿಲಿಯನ್ ಡಾಲರ್) ದೇಣಿಗೆ ನೀಡುವ ಮೂಲಕ ದೇಶದ ಅತಿದೊಡ್ಡ ದಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ದಂಪತಿಯ ಲೋಕೋಪಕಾರಿ ಉಪಕ್ರಮಗಳು ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ಕ್ರೀಡೆ ಮತ್ತು ವಿಪತ್ತು ಪರಿಹಾರ ಮೊದಲಾದ...

Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!

Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!

Road Problem News:ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್‌ನಲ್ಲಿ, ತೆರಿಗೆ ಪಾವತಿಸುವ ನಾಗರಿಕನಾಗಿದ್ದರೂ, ಬಿಬಿಎಂಪಿಯ “ಮೂಲಭೂತ ನಾಗರಿಕ ಮೂಲಸೌಕರ್ಯವನ್ನು ನಿರ್ವಹಿಸುವಲ್ಲಿನ ಸ್ಪಷ್ಟ ವೈಫಲ್ಯ” ದಿಂದಾಗಿ “ನಿರಂತರ ದೈಹಿಕ ಯಾತನೆ ಮತ್ತು ಮಾನಸಿಕ ಯಾತನೆ” ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಆಳವಾದ ಗುಂಡಿಗಳು, ಮುರಿದುಬಿದ್ದ ಮತ್ತು ಅಸಮವಾದ ಮಾರ್ಗಗಳು ಮತ್ತು ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆ ಮೇಲ್ಮೈಗಳು ಇದರಲ್ಲಿ ಸೇರಿವೆ. ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ ದಿವ್ಯ ಕಿರಣ ಅವರು “ತೀವ್ರವಾದ ಕುತ್ತಿಗೆ ಮತ್ತು ಬೆನ್ನು ನೋವನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಇದು ಈ ಅಪಾಯಕಾರಿ ರಸ್ತೆಗಳಲ್ಲಿ ಪ್ರಯಾಣಿಸುವಾಗ ಉಂಟಾಗುವ ಸೆಳೆತ ಮತ್ತು ಆಘಾತಕ್ಕೆ...

ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ

ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ

ZP CEO Meeting News: ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆಗಾಲವು ಈ ವರ್ಷ ಬೇಗ ಶುರುವಾಗಿದ್ದು. ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೂ ನೀರಿನ ಹಂಚಿಕೆ ಸರಿಯಾಗಿ ಮಾಡಬೇಕು, ಪೈಪ್‌ಲೈನ್‌ಗಳ ಕೆಲಸಗಳು ಸಮರ್ಪಕವಾಗಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ತಾಲೂಕಿನ ಎಲ್ಲಾ ಇಂಜಿನೀಯರ್‌ಗಳು, ಸಹಾಯಕ ಇಂಜಿನೀಯರ್‌ಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಸರ್ವೇ, ನೀರಿನ ತೆರಿಗೆಯನ್ನು ಸಂಗ್ರಹಿಸುವಂತೆ, ಮತ್ತು ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕು. ನೀರಿನ ಪೈಪ್ ಮತ್ತು ನೀರಿನ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸಬೇಕು. ಜಿಲ್ಲೆಯಲ್ಲಿ ಮುಂದಿನ...

ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್

ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್

Kadamba Karwar News: ಕಾರವಾರ: ಭಾರತವು ತನ್ನ ವೈಭವದ ಇತಿಹಾಸವನ್ನು ಪುನಃ ಬರೆಯಲಿದ್ದು, ಪ್ರಧಾನ ಮಂತ್ರಿಯವರ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಭಾರತವು ತನ್ನ ವೈಭವದ ಭೂತಕಾಲ ಮತ್ತು ಇತಿಹಾಸದೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಅಭಿವೃದ್ಧಿಯತ್ತ ನಡೆದಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು. ಅವರು ಬುಧವಾರ ಕಾರವಾರದ ಕದಂಬ ನೌಕಾನೆಲೆಯಲ್ಲಿ ಐಎನ್‌ಎಸ್‌ವಿ ಕೌಂಡಿನ್ಯ ಹಡಗು ಲೋಕಾರ್ಪಣೆ ಮಾಡಿ ಮಾತನಾಡಿದರು. ಭಾರತವು ಅದ್ಭುತವಾದ ಇತಿಹಾಸ ಹೊಂದಿದ್ದು, ಸಾವಿರಾರು ವರ್ಷಗಳ ಕಾಲ, ಭಾರತದ ಸಂಪತ್ತು, ಜ್ಞಾನ, ವಿಜ್ಞಾನವು ಅಗಾಧವಾಗಿದ್ದು, ಜ್ಞಾನ ಮತ್ತು ವಿಜ್ಞಾನದ ದೃಷ್ಟಿಕೋನದಿಂದ ಇಡೀ ಜಗತ್ತಿಗೆ ಆಕರ್ಷಣೀಯ ಕೇಂದ್ರವಾಗಿತ್ತು. ಭಾರತವನ್ನು ತಿಳಿದುಕೊಳ್ಳಲು, ಗುರುತಿಸಲು, ನೋಡಲು, ಭಾರತದಿಂದ ಕಲಿಯಲು ವಿಶ್ವದ ಅನೇಕ ಜನರು ಭಾರತಕ್ಕೆ ಬಂದರು. ಸಾವಿರಾರು ವರ್ಷಗಳ ದಾಳಿಗಳು ಮತ್ತು ಪ್ರಯತ್ನಗಳ ಹೊರತಾಗಿಯೂ, ನಮ್ಮ ಶ್ರೇಷ್ಠ ಸಂಸ್ಕೃತಿ ಕೊನೆಗೊಂಡಿಲ್ಲ. ಶಾಶ್ವತವಾಗಿದ್ದ ಆ ಪ್ರಭಾವವನ್ನು ಮುರಿಯಲು, ಆ ಪ್ರಭಾವವನ್ನು ಕೊನೆಗೊಳಿಸಲು, ಸಾಧ್ಯವಾಗಲಿಲ್ಲ ಇದು ನಮ್ಮ ಸಂಸ್ಕೃತಿಯ ಮೇಲೆ...

error: Content is protected !!