ಗದಗ ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು
Top Stories
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ ಪ್ರೀತಿಯ ಸಾಕು ನಾಯಿ ದುರುಳರ ವಿಷಪ್ರಾಶನಕ್ಕೆ ಜೀವ ಬಿಟ್ಟಿದೆ.. ಹೌದು, ವಿಜಯಪುರ ಶಾಂತಿನಗರದಲ್ಲಿ ವಾಸವಿರೋ, ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಮನೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಕಳ್ಳತನದ ಸ್ಕೆಚ್ ಹಾಕಿದ್ದಾಳೆ.. ಮನೆಯ ಹೊರಗಡೆ ಕರೆದಾಗ ಬಂದ ಯುವಕನಿಗೆ ಮತ್ತು ಬರೋ ವಾಸನೆ ತೋರಿಸಿದ ಪ್ರಜ್ಞೆ ತಪ್ಪಿಸಿದ್ದಾಳೆ.. ಆ ನಂತ್ರ...