ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Tag: Bjpnews
ಮುಂಡಗೋಡಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ..!
ಮುಂಡಗೋಡ: ಪಟ್ಟಣದ ಬಿಜೆಪಿ ಮಂಡಳ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಶ್ರೀ ದೀನ್ ದಯಾಳ್ ಉಪಾಧ್ಯಾಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಭ್ರಮಿಸಲಾಯ್ತು. ಇದ್ರ ಜೊತೆ ಲೋಕಸಭಾ ಚುನಾವಣೆ ಪೂರ್ವತಯಾರಿ ಕುರಿತು ಮಂಡಳದ ಕಾರ್ಯಕಾರಿಣಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರು ಎಸಳೆ, ಮಂಡಳ ಅಧ್ಯಕ್ಷ ಮಂಜುನಾಥ್ ಪಾಟೀಲ, ರಾಜ್ಯ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ತಳವಾರ, ಜಿಲ್ಲಾ ವಿಶೇಷ ಅಹ್ವಾನಿತರಾದ ತುಕಾರಾಮ್ ಇಂಗಳೆ, ರೈತ ಮೋರ್ಚಾ ಅಧ್ಯಕ್ಷರಾದ ನಾಗರಾಜ್...
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!
ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ. ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ.....
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!
ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...
ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!
ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?
ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....
ಮುಂಡಗೋಡಿನಲ್ಲಿ ಮಾ.20 ರ ಸೋಮವಾರ ಬಿಜೆಪಿ ಸುನಾಮಿ ಏಳಲಿದೆ- ಗುಡ್ಡಪ್ಪ ಕಾತೂರ್
ಮುಂಡಗೋಡ: ಮಾರ್ಚ 20 ರ ಸೋಮವಾರ ಮುಂಡಗೋಡಿನಲ್ಲಿ ಬಿಜೆಪಿ ಸುನಾಮಿ ಏಳಲಿದೆ, ಆ ಸುನಾಮಿಯಲ್ಲಿ ಎದುರಾಳಿಗಳು ಕೊಚ್ಚಿ ಹೋಗಲಿದ್ದಾರೆ ಅಂತಾ ಬಿಜೆಪಿ ಮುಖಂಡ ಗುಡ್ಡಪ್ಪ ಕಾತೂರ ವಿಶ್ವಾಸ ವ್ಯಕ್ತ ಪಡಿಸಿದ್ರು. ಅವ್ರು ಕರಗಿನಕೊಪ್ಪದ ಬಳಿ ಬಿಜೆಪಿ ಸಮಾವೇಶದ ಮೈದಾನದಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ರು. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಮಾಡಿರೋ ಅಭಿವೃದ್ಧಿ ಪರ ಕಾರ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದೇ ಬರುವ ಸೋಮವಾರ ಮಾರ್ಚ 20 ರಂದು ಬಿಜೆಪಿ ಕಾರ್ಯಕರ್ತರ...
ಸಿಎಂ ತವರು ನೆಲದಲ್ಲಿ ಕಂದಾಯ ಮಂತ್ರಿ, ಆರ್.ಅಶೋಕ್ ಗ್ರಾಮ ವಾಸ್ತವ್ಯ..!
ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರುಗಳ ಬಗೆ ಬಗೆಯ ಕಾರ್ಯಕ್ರಮಗಳು ಜಾರಿಯಲ್ಲಿವೆ. ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಇಂದು ಗ್ರಾಮ ವಾಸ್ತವ್ಯಕ್ಕಾಗಿ ಬಂದಿಳಿದಿದ್ದಾರೆ. ಹೌದು, ಹಾವೇರಿ ಜಿಲ್ಲಿಯ ಶಿಗ್ಗಾವಿ ತಾಲುಕಿನ ಬಾಡ ಗ್ರಾಮದಲ್ಲಿ ಇಂದು ಕಂದಾಯ ಸಚಿವ ಆರ್.ಅಶೋಕ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕನಕದಾಸರ ಕರ್ಮಭೂಮಿ ಬಾಡದಲ್ಲಿ ನಡೆಯುಲಿರೋ ಕಾರ್ಯಕ್ರಮಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು...
- 1
- 2