Home mundgod news

Tag: mundgod news

Post
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ

ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ

ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ‌”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...

Post
ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಬೆಳ್ಳಂಬೆಳಿಗ್ಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಮಾಡಿ, ಚಾಪೆ, ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನಜೋಳದ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ದುಷ್ಕರ್ಮಿಗಳು. ಮೃತ ವ್ಯಕ್ತಿ ಸುಮಾರು 35 ವರ್ಷ ಪ್ರಾಯದವನಾಗಿದ್ದು, ಯಾರು, ಎಲ್ಲಿಯವನು ಅನ್ನೊ ಮಾಹಿತಿ ಇನ್ನೂ ಸಿಕ್ಕಿಲ್ಲ. ಗುಪ್ತಾಂಗಕ್ಕೆ ಹೊಡೆದು ಕೊಲೆ..! ಇನ್ನು ಅದೇಲ್ಲೊ ಕೊಲೆ ಮಾಡಿ, ಶವವನ್ನು ಚಾಪೆಯಲ್ಲಿ ಸುತ್ತಿ, ಜಿಗಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಬೀಸಾಕಿ ಹೋಗಿರೋ ಶವದ ಮುಖ, ತಲೆ ಹಾಗೂ ಗುಪ್ತಾಂಗಕ್ಕೆ ಏಟುಗಳು ಬಿದ್ದು...

Post
ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

 ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ರಾಮಲಿಂಗೇಶ್ವರ ಸ್ವಾಮಿಯ ಪುರಾತನ ಐತಿಹಾಸಿಕ ರಥೋತ್ಸವ ಅದ್ದೂರಿಯಾಗಿ ಜರುಗಿತು. ನೂರಾರು ವರ್ಷಗಳ ಇತಿಹಾಸ ಹೊಂದಿರೋ ಶ್ರೀ ರಾಮಲಿಂಗೇಶ್ವರ ದೇವರ, ಪುರಾತನ ರಥದಲ್ಲಿ ರಾಮಲಿಂಗೇಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿ ರಥೋತ್ಸವ ಮಾಡಲಾಯಿತು. ಅಂದಹಾಗೆ, ಹುನಗುಂದ ಗ್ರಾಮದಲ್ಲಿ ಪುರಾತನವಾದ ಬೃಹತ್ ರಥ ಆಕರ್ಷಣೀಯವಾಗಿದ್ದು, ವಿಶಿಷ್ಟ ಕುಸೂರಿ ಕಲೆಗಳನ್ನು ಹೊಂದಿದೆ. ರಥದಲ್ಲಿ ವಿವಿಧ ಪ್ರಕಾರದ ದಾರ್ಮಿಕ ಕಥೆಗಳನ್ನು, ಐತಿಹ್ಯಗಳನ್ನು ಸಾರುವ ಉಬ್ಬು ಶಿಲ್ಪಗಳನ್ನು...

Post
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್‌ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ‌. ಮುಂಡಗೋಡ...

Post
ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ‌ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!

ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ‌ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!

  ಬಸವೇಶ್ವರಿ ಮಾತೆಯವರಿಗೆ, ಸಚಿವ ಶಿವರಾಮ್ ಹೆಬ್ಬಾರ್ ನಿಂದನೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ, ಇವತ್ತು ಮುಂಡಗೋಡಿನಲ್ಲಿ ಮತ್ತೊಂದು ಪತ್ರಿಕಾಗೋಷ್ಟಿ ನಡೆದಿದೆ. ಬಿಜೆಪಿ ಮುಖಂಡರು ಹಾಗೂ ಉಗ್ನಿಕೇರಿ ಗ್ರಾಮದ ಹಲವರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಮಾತೆ ಬಸವೇಶ್ವರಿಯವರಿಗೆ ಸಚಿವ್ರು ಏನಂದ್ರೆ ಏನೂ ಅಂದಿಲ್ಲ, ಯಾವುದೇ ರೀತಿ ಹಗುರವಾಗಿ ಮಾತನಾಡಿಲ್ಲ ಅಂತಾ ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು, ಪತ್ರಿಕಾಗೋಷ್ಟಿಯಲ್ಲಿ ಭಾಗವಸಿದ್ದ ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ್, ಉಮೇಶ್...

Post
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?

ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?

 ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...

Post
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!

ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!

ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿ‌ಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು...

Post
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...

Post
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ‌ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ...

Post
ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!

ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!

ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು‌. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು‌. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ‌. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ....

error: Content is protected !!