ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ....
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Tag: mundgod news
ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್ ಹುಟ್ಟು ಹಬ್ಬ, ಅಂಧ ಮಕ್ಕಳ ಜೊತೆ ಹುಟ್ಟಿದ ದಿನದ ಸಂಭ್ರಮ..!
ಮುಂಡಗೋಡ: ಮಾಜಿ ಜಿ.ಪಂ.ಸದಸ್ಯ ಎಲ್.ಟಿ. ಪಾಟೀಲ ಅವರ 65ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಪಟ್ಟಣದ ದೇಶಪಾಂಡೆ ನಗರದರಲ್ಲಿರುವ ಜ್ಞಾನ ಪ್ರಜ್ಞಾ ಅಂದ ಮಕ್ಕಳ ಶಾಲೆಯಲ್ಲಿ ಹುಟ್ಟು ಹಬ್ಬವನ್ನು ಶನಿವಾರ ಆಚರಿಸಲಾಯಿತು. ಈ ವೇಳೆ ಎಲ್.ಟಿ.ಪಾಟೀಲ ಮಾತನಾಡಿ, 84 ಲಕ್ಷ ಜೀವ ರಾಶಿಯನ್ನು ದಾಟಿ ಮಾನವನಾಗಿ ಜನಿಸುತ್ತೇವೆ. ಹುಟ್ಟು ಮತ್ತು ಸಾವಿನ ಮಧ್ಯೆ ನಾವೇನು ಸಾಧಿಸುತ್ತೇವೆ’ ಎಂಬುವುದು ಮುಖ್ಯವಾಗಿದೆ. ದೇವರು ನಿಮ್ಮೆಲ್ಲರ ಬಾಳಿನಲ್ಲಿ ಪ್ರಜ್ವಲ ಶಕ್ತಿ ನೀಡಲಿ ಎಂದು ಅಂದ ಮಕ್ಕಳಿಗೆ ಹಾರೈಸಿ, ಅಂದ...
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?
ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....
ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...