ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Tag: Publicfirstnewz
ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!
ಶಿಗ್ಗಾವಿ: ಬೈಕ್ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೋರ್ವರು ದಾರುಣ ಸಾವು ಕಂಡ ಘಟನೆ ಶಿಗ್ಗಾವಿ ನಡೆದಿದೆ. ಶಿಗ್ಗಾವಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಚನ್ನಪ್ಪ ದೊಡ್ಡಪ್ಪ ಸಂಶಿ(54) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ಇಂದು ಮದ್ಯಾಹ್ನ ಶಿಗ್ಗಾವಿ ತಾಲೂಕಿನ ಹನುಮರಳ್ಳಿ ಗ್ರಾಮದ ಬಳಿ ಬೈಕ್ ಅಪಘಾತವಾಗಿದೆ. ಸಮನ್ಸ್ ಜಾರಿ ಕುರಿತು ಕರ್ತವ್ಯ ನಿಮಿತ್ತ ಹೊರಟಾಗ ಶಿಗ್ಗಾವಿ ತಾಲ್ಲೂಕಿನ ಹನಮರಹಳ್ಳಿ ಗ್ರಾಮದ ಹತ್ತಿರ ಬೈಕ್ ಅಪಘಾತವಾಗಿ ಮೃತಪಟ್ಟಿದ್ದಾರೆ. ಮೂಲತಃ ಶಿಗ್ಗಾವಿ ತಾಲೂಕಿನ...
ಅರೆಬೈಲು ಘಾಟಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ರಾಬರಿ, ಕಾರು ಅಡ್ಡಗಟ್ಟಿ ದೋಚಿದ್ದು ಎಷ್ಟು ಕೋಟಿ ಗೊತ್ತಾ..?
ಯಲ್ಲಾಪುರ ಅರೆಬೈಲ್ ಘಾಟಿನಲ್ಲಿ ಭಯಾನಕ ರಾಬರಿ ನಡೆದಿದೆ. ಕಾರಲ್ಲಿ ತೆರಳುತ್ತಿದ್ದವರನ್ನ ಥೇಟು ಸಿನಿಮಾ ಸ್ಟೈಲಿನಲ್ಲೇ ಅಡ್ಡಗಟ್ಟಿ ಕೋಟಿ ಕೋಟಿ ಹಣ ಎಗರಿಸಿಕೊಂಡು ಹೋಗಿದ್ದಾರೆ ಖದೀಮರು. ಜೊತೆಗೆ ಕಾರನ್ನೂ ಬಿಡದೇ ರಾಬರಿ ಮಾಡಿದ್ದಾರೆ ಆಗಂತುಕರು. ಹೀಗಾಗಿ, ಈ ಪ್ರಕರಣವೀಗ ಇಡೀ ಯಲ್ಲಾಪುರದ ಮಂದಿಯ ನಿದ್ದೆಗೆಡಿಸಿದೆ. ಹೇಗಾಯ್ತು..? ಅವತ್ತು ಅಕ್ಟೋಬರ್ ಒಂದನೇ ತಾರೀಖು, ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿದೆ. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ...
ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು, ಸಿನಿಮಿಯ ರೀತಿ ಬಂಧಿಸಿದ ಪೊಲೀಸ್ರು..!
ಹಳಿಯಾಳ: ಗಾಂಜಾ ಮಾರಾಟ ಮಾಡಲು ಪಟ್ಟಣಕ್ಕೆ ಬರುತ್ತಿದ್ದ ವ್ಯಕ್ತಿಯನ್ನು ಸಿನಿಮಿಯ ರೀತಿಯಲ್ಲಿ ಟ್ರೇಸ್ ಮಾಡಿ ಹಿಡಿದಿದ್ದಾರೆ ಹಳಿಯಾಳ ಪೊಲೀಸ್ರು. ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದು ಕಲ್ಲಯ್ಯ ಚಂಬಯ್ಯ ಗುಡಿ ಎಂಬುವನೇ ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ. ಅಂದಹಾಗೆ, ಹಳಿಯಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸದ್ಯ ನವರಾತ್ರಿಯ ಸಂಭ್ರಮ ಜೋರಾಗಿದೆ. ಗ್ರಾಮಗಳಲ್ಲಿ ದಸರಾ ಹಬ್ಬದ ನಿಮಿತ್ಯ ದುರ್ಗಾದೌಡ್ ಮೆರೆವಣಿಗೆ ಸಂಭ್ರಮದಿಂದ ನಡೆಯುತ್ತಿದೆ. ಹೀಗಾಗಿ ದುರ್ಗಾ ದೌಡ್ ಮೆರವಣಿಗೆಯ ಬಂದೋಬಸ್ತ್ ಗಾಗಿ ತೆರಳಿದ್ದ ಹಳಿಯಾಳ ಪಿಎಸ್ ಐ ವಿನೋದ್ ರೆಡ್ಡಿ ಹಾಗೂ...
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸಂಗನಬಸಯ್ಯ ಮುಖ್ಯಾಧಿಕಾರಿಯಾಗಿ ವಾಪಸ್ ಬರ್ತಾರಾ.? ಹಾಗಂತ ಒಂದು ಗುಮಾನಿ ಪಟ್ಟಣದಲ್ಲಿ ಗುಲ್ಲೆದ್ದಿದೆ. ಈ ಕಾರಣಕ್ಕಾಗಿನೇ ಸ್ವಾಮಿಗಳನ್ನು ಮತ್ತೆ ಪ್ರತಿಷ್ಟಾಪನೆಗೊಳಿಸಲು ಕೆಲವೊಬ್ರು ಸಾಹೇಬ್ರ ಜೊತೆ ಮಾತುಕತೆ ಮಾಡಿದ್ರಾ..? ವಾರದಲ್ಲಿ ಮೂರು ದಿನ ಮುಂಡಗೋಡಕ್ಕೆ ಮತ್ತೆ, ಮೂರು ದಿನ ಯಲ್ಲಾಪುರಕ್ಕೆ ಅನ್ನೋ ಕ್ಯಾಲ್ಕುಲೇಶನ್ ನಲ್ಲಿ ಕುಳಿತಿರೊ ಮಾಹಿತಿ ಲಭ್ಯವಾಗ್ತಿದೆ. ವೀಳ್ಯ..? ಇದೇ ವಿಷಯ ಇಟ್ಕೊಂಡು ಅದ್ಯಾರೋ ಮಹಾಶಯರು ಒಬ್ರು ಸಾಹೇಬ್ರ ಜೊತೆ ಮಾತಾಡೋಕೆ ಅಂತಾನೇ ಬರೋಬ್ಬರಿ ಇಪ್ಪತ್ತು ಸಾವಿರಕ್ಕೆ “ವೀಳ್ಯ” ಪಡೆದಿದ್ರು ಅನ್ನೋದು ಲೆಟೆಸ್ಟ್...
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?
ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇಮಾದರಿಯಲ್ಲಿ ವೈನ್...
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್
ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು. ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...
ಶಿಗ್ಗಾವಿ ಯೋಧ ಪಂಜಾಬಿನಲ್ಲಿ ಹುತಾತ್ಮ, ಶೀಲವಂತರ ಸೋಮಾಪುರದಲ್ಲಿ ಮಡುಗಟ್ಟಿದ ಶೋಕ..!
ಶಿಗ್ಗಾವಿ; ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಯೋಧ ಪಂಜಾಬಿನಲ್ಲಿ ಹುತಾತ್ಮರಾಗಿದ್ದಾರೆ. ಶಿವರಾಜ್ ಗದಿಗೆಪ್ಪ ಗಂಗಮ್ಮನವರ್ (23) ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಪಂಜಾಬಿನ ಬಟಿಂಡಾ ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತವಾಗಿ ಮರಣ ಹೊಂದಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ ಯೋಧ ಶಿವರಾಜ್, 2016ರಲ್ಲಿ ಇಂಡಿಯನ್ ಆರ್ಮಿಗೆ ಆಯ್ಕೆಯಾಗಿದ್ದರು. ಇನ್ನು ಶಿಗ್ಗಾವಿ ತಾಲೂಕಿನ ಶೀಲವಂತ ಸೋಮಪುರ ಗ್ರಾಮದಲ್ಲಿ ಮೃತನ ಮನೆಯಲ್ಲಿ ತಂದೆ ಗದಿಗೆಪ್ಪ, ತಾಯಿ ಗೌರಮ್ಮ, 02 ಜನ ಹಿರಿಯ ಸಹೋದರರು (ಒಬ್ಬ ಶಿಕ್ಷಕ,ಇನ್ನೊಬ್ಬರು ವ್ಯವಸಾಯ ಮಾಡುತ್ತಿರುತ್ತಾರೆ) ಹಾಗೂ ಓರ್ವ...
ಸಿಪಿಐ ವಾಹನ ಚಾಲಕ ಪೊಲೀಸಪ್ಪ ಲಂಚ ಸ್ವೀಕರಿಸುವಾಗಲೇ ಬಲೆಗೆ, “ಲೋಕಾ” ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕ ಇಬ್ಬರು..!
ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!
ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...