ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
Tag: Publicfirstnewz
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!
ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...
ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!
ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ಹಕ್ಕೊತ್ತಾಯ ಹಿನ್ನಲೆಯಲ್ಲಿ, ಹಾವೇರಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದೆ ಸೆಪ್ಟೆಂಬರ್ 20 ರಂದು ಶಿಗ್ಗಾವಿಯ ಸಿಎಂ ನಿವಾಸದ ಎದುರು ಹಕ್ಕೊತ್ತಾಯ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಮಾಲಾರ್ಪಾಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ, ಚನ್ನಮ್ಮ ವೃತ್ತದಿಂದ ಸಿಎಂ ನಿವಾಸದ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತದೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಸಮಾಜದ ಬಂಧುಗಳು ಭಾಗಿಯಾಗಲಿದ್ದಾರೆ. ಸದನದ...
ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ..!
ಧಾರವಾಡ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆದಿದೆ. ನಮ್ಮ ಹುಡುಗಿಗೆ ಕಾಡಿಸುತ್ತೀರಾ, ಲೈಂಗಿಕ ದೌರ್ಜನ್ಯ ಎಸಗಿದ್ದಿರಾ ಅಂತಾ ಧಿಡೀರ್ ಜಗಳ ತೆಗೆದ ಮೂವರು ಆರೋಪಿಗಳು ಮನೋಜ್ ಕರ್ಜಗಿ ಹಾಗೂ ಅಯಾನ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮನೋಜ್ ಗುಡದೂರ್, ಆನಂದ ತಳವಾರ್, ಹಾಗೂ ಉದಯ್ ಕೆಲಗೇರಿ ಎನ್ನುವ ಯುವಕರು ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಚಾಕುವಿನಿಂದ ಅಯಾನ್ ಮೇಲೆ ಹಲ್ಲೆ ಮಾಡಿದ್ದಾರೆ....
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!
ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...
ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...
ಹುಬ್ಬಳ್ಳಿಯ ವರೂರು ಬಳಿ ಭೀಕರ ಕಾರು ಅಪಘಾತ ಮೂವರು ಸಾವು, ಓರ್ವ ಗಂಭೀರ..!
ಹುಬ್ಬಳ್ಳಿ: ವರೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟವರು. ಘಟನೆಯಲ್ಲಿ...