ಅಯೋಧ್ಯೆಯಲ್ಲಿ ಸರ್ವಭೂತಹಿತ, ಮರ್ಯಾದಾ ಪುರಷೋತ್ತಮ ಪ್ರಭು ಶ್ರೀರಾಮನ ಭವ್ಯ ಮಂದಿರ ನಿರ್ಮಾಣದ ಭೂಮಿ ಪೂಜೆ ಅನ್ನು ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಇಂದು ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಪುಣ್ಯ ಕ್ಷಣಕ್ಕೆ ವಿವಿಧ ಮಠದ ಮಠಾಧೀಶರು, ಸಾಧು ಸಂತರು, ಶ್ರೀರಾಮ ಭಕ್ತರು ಸಾಕ್ಷಿಯಾಗುತ್ತಿದ್ದಾರೆ,ಮಂದಿರ ನಿರ್ಮಾಣಕ್ಕಾಗಿ ಹೋರಾಡಿದ ರಾಮ ಭಕ್ತರ ಪರಿಶ್ರಮ,ಬಲಿದಾನವನ್ನು ಸ್ಮರಿಸುತ್ತಾ,ಈ ಶುಭ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸೋಣ,ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸೋಣ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ..
Top Stories
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ
ವಿಜಯಪುರ: ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳಿಗೆ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಯಲ್ಲಪ್ಪ ಚೂರಿ ಹಾಗೂ ಅದೇ ಗ್ರಾಮದ ಯುವತಿ ಕೊಂತವ್ವ ಮಾನಕರ ಪರಸ್ಪರ ಕಳೆದ ನಾಲ್ಕು ವರ್ಷದಿಂದ ಪ್ರೀತಿಸುತ್ತಿ ದ್ದಾರೆ. ಆದರೆ ಈ ಪ್ರೀತಿಗೆ ಯುವತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿ ದ್ದಾರೆ. ಆಕೆಗೆ ಬೇರೆ ಕಡೆ ಮದುವೆ ಸಹ ನಿಶ್ಚಯ ಮಾಡಿದ್ದಾರೆ. ಇದರಿಂದ ಬೇಸತ್ತು ಯುವ ಪ್ರೇಮಿಗಳು ಓಡಿ ಹೋಗಿದ್ದರು. ಆದರೆ ಯುವತಿ ಕುಟುಂಬ ದವರು ಸಾಯುವ ಬೆದರಿಕೆ ಹಾಕಿದ್ದ ಕಾರಣ ವಾಪಸ್ ಮನೆಗೆ ಬಂದಿದ್ದಾರೆ. ಯುವಕ ಖಾಸಗಿ ಯಾಗಿ ಉದ್ಯೋಗ ಮಾಡಿಕೊಂಡಿದ್ದಾನೆ. ಇತನ ಬೆಳವಣಿಗೆ ಸಹಿಸದ ಕೆಲ ಗ್ರಾಮಸ್ಥರು ಈ ರೀತಿ ತಮ್ಮ ಪ್ರೀತಿಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಯುವಕ ಯಲ್ಲಪ್ಪ ಚೂರಿ ಆರೋಪಿಸಿ ದ್ದಾನೆ. ಇದರ ಜತೆ ಇವರಿಬ್ಬರ ಪ್ರೀತಿಗೆ ಅಡ್ಡವಾಗಿರುವ ಯುವತಿಯ ಕುಟುಂಬ ದವರು ಆಕೆಗೆ...
ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….
ಗದಗ ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ ಪ್ರೀತಿಯ ಸಾಕು ನಾಯಿ ದುರುಳರ ವಿಷಪ್ರಾಶನಕ್ಕೆ ಜೀವ ಬಿಟ್ಟಿದೆ.. ಹೌದು, ವಿಜಯಪುರ ಶಾಂತಿನಗರದಲ್ಲಿ ವಾಸವಿರೋ, ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಮನೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಕಳ್ಳತನದ ಸ್ಕೆಚ್ ಹಾಕಿದ್ದಾಳೆ.. ಮನೆಯ ಹೊರಗಡೆ ಕರೆದಾಗ ಬಂದ ಯುವಕನಿಗೆ ಮತ್ತು ಬರೋ ವಾಸನೆ ತೋರಿಸಿದ ಪ್ರಜ್ಞೆ ತಪ್ಪಿಸಿದ್ದಾಳೆ.. ಆ ನಂತ್ರ...