ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...
Top Stories
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
Tag: mundgod news
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
ವಿ.ಎಸ್.ಪಾಟೀಲರಿಂದ NWKSRTC ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಸಿಎಂ, ಅಷ್ಟಕ್ಕೂ, ಪಾಟೀಲ್ರು ಏನಂದ್ರು..?
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲ್ ರನ್ನು ಔಟ್ ಮಾಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಹಾಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ತೀರ್ಮಾನ ಕೈಗೊಂಡಿದ್ರು. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಮುಂದಾಗಿದ್ರು. ಆದ್ರೆ ಇವತ್ತು ಏಕಾಏಕಿ ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಕೆಳಗಿಳಿಸಿ ಆದೇಶ ಹೊರಡಿಸಿದ್ದಾರೆ. ವಿ.ಎಸ್.ಪಾಟೀಲ್ ಫಸ್ಟ್ ರಿಯಾಕ್ಷನ್..!...
ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!
ಮುಂಡಗೋಡ: ಪಟ್ಟಣದ APMC ಬಳಿ ಭೀಕರ ಅಪಘಾತವಾಗಿದೆ. ಕಾರಿಗೆ ಎಮ್ಮೆ ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐವರಿಗೆ ಗಂಭೀರ ಗಾಯವಾಗಿದೆ. ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರೂಪಾಲಿ ಗೋಂದಳಿ (42) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಕಾರಲ್ಲಿ ಇನ್ನುಳಿದ ಐವರಿಗೆ ಗಾಯವಾಗಿದ್ದು ಸದ್ಯ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿಗೆ ಎಮ್ಮೆ ಅಡ್ಡ ಬಂದಿದೆ. ಹೀಗಾಗಿ ನಿಯಂತ್ರಿಸಲು ಹೋದ ವೇಳೆ ನಿಯಂತ್ರಣ...
ಇದೇನಿದು ಲೋಯೊಲಾ ಶಿಕ್ಷಣ ಸಂಸ್ಥೆಯ ದುರಹಂಕಾರ..? ವಿದ್ಯಾರ್ಥಿಗಳ ರಕ್ಷಾಬಂಧನ ಕಿತ್ತೊಗೆದದ್ದು ಸರಿನಾ..? ಹಿಂದುಪರ ಸಂಘಟನೆಗಳ ಪ್ರೊಟೆಸ್ಟ್..!
ಮುಂಡಗೋಡಿನ ಲೋಯೊಲಾ ಶಿಕ್ಷಣ ಸಂಸ್ಥೆ ವಿರುದ್ಧ ಹಿಂದು ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. ಹಿಂದು ವಿದ್ಯಾರ್ಥಿಗಳು ಕೈಗೆ ಕಟ್ಟಿಸಿಕೊಂಡಿದ್ದ ರಕ್ಷಾಬಂಧನದ ರಾಖಿಗಳನ್ನು ಈ ಶಾಲೆಯಲ್ಲಿ ಕಿತ್ತೊಗೆಯಲಾಗ್ತಿದೆಯಂತೆ, ಹಿಂದು ವಿದ್ಯಾರ್ಥಿಗಳು ಹಣೆಗೆ ಕುಂಕುಮ ಹಚ್ಚಿಕೊಳ್ಳುವ ಹಾಗಿಲ್ಲವಂತೆ, ಅಲ್ಲದೇ ಕೈಯಲ್ಲಿ ಯಾವುದೇ ತರಹದ ಧಾರ್ಮಿಕ ಭಾವನೆ ಸಾರುವ ದಾರಗಳನ್ನು ಕಟ್ಟಿಕೊಳ್ಳುವ ಹಾಗಿಲ್ಲವಂತೆ, ಹೀಗಾಗಿ ಇದ್ಯಾವ ನ್ಯಾಯ ಅಂತಾ ಪೋಷಕರು ಹಾಗು ಹಿಂದು ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ರಾಖಿಗಿಲ್ಲ “ರಕ್ಷೆ” ಇತ್ತೀಚೆಗೆ ನಡೆದ ರಕ್ಷಾಬಂಧನದಲ್ಲಿ ಈ ಶಾಲೆಯಲ್ಲಿ ವ್ಯಾಸಂಗ...
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?
ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...
ಕೃಷಿ ಇಲಾಖೆ ಕಛೇರಿ ಎದುರು ಧ್ವಜಾರೋಹಣ ಮಾಡೇ ಇಲ್ಲ..! ಏನ್ರಿ ಕುಲಕರ್ಣಿ ಸಾಹೇಬಾ ಇದೇನಾ ನಿಮ್ಮ ಜವಾಬ್ದಾರಿ..?
ಮುಂಡಗೋಡ: ಇಲ್ಲಿನ ಕೃಷಿ ಅಧಿಕಾರಿಗಳು ಅದೆಲ್ಲಿಗೆ ಹೋಗಿ ನಿದ್ದೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅಸಲು “ಹರ್ ಘರ್ ತಿರಂಗಾ” ಕಾರ್ಯಕ್ರಮ ಇವ್ರಿಗೆ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ಈ ಬೇಜವಾಬ್ದಾರಿ ಅಪರಾವತಾರಿ ಅಧಿಕಾರಿಗಳು ಕೃಷಿ ಇಲಾಖೆ ಎದುರು ಧ್ವಜಾರೋಹಣವನ್ನೇ ಮಾಡಿಲ್ಲ. ಹೀಗಾಗಿ, ಸರ್ಕಾರದ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ಕ್ಯಾರೇ ಅಂದಿಲ್ಲ. ಎಲ್ಲಿದ್ದಿರಾ ಕುಲಕರ್ಣಿ ಸಾಹೇಬ್ರೆ..? ಅಸಲು, ಮುಂಡಗೋಡಿನ ಕೃಷಿ ಇಲಾಖೆಯ ಅಂಗಳಕ್ಕೆ ಬಂದ್ರೆ ಬರೀ ಮಂತ್ರಕ್ಕಿಂತ ಉಗುಳೇ ಜಾಸ್ತಿ ಅನ್ನುವ ಪರಿಸರವಿದೆ. ಕುಲಕರ್ಣಿ ಅನ್ನೋ ಆ ಯಪ್ಪಾ ಬರೀ ಮಾತಾಡುವುದಕ್ಕಷ್ಟೇ...
ಶೂ ಧರಿಸಿಯೆ ಧ್ವಜ ಸ್ತಂಭ ಏರಿದ ಗುಂಜಾವತಿ ಅರಣ್ಯಾಧಿಕಾರಿ, ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ ಅಲ್ವಾ ಸಾಹೇಬ್ರೆ..?
ಮುಂಡಗೋಡ: ಸದ್ಯ, ರಾಷ್ಟ್ರಾಧ್ಯಂತ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಡಗರ ಸಂಭ್ರಮ ಜೋರಾಗಿದೆ. ಅಗಷ್ಟ 13 ರಿಂದಲೇ “ಹರ್ ಘರ್ ತಿರಂಗಾ” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ದೇಶಾಧ್ಯಂತ ಅಮೃತ ಮಹೋತ್ಸವದ ಸಂಭ್ರಮ ಮನೆ, ಮನೆ ಮಾತಾಗಿದೆ. ಈ ಹೊತ್ತಲ್ಲೇ ಅವರೊಬ್ಬ ಅಧಿಕಾರಿ ಹೀಗೆ ಮಾಡಿದ್ದು ಸರಿನಾ ಅನ್ನೋ ಪ್ರಶ್ನೆ ಕೂಡ ತಾಲೂಕಿನಾಧ್ಯಂತ ಚರ್ಚೆಯಾಗ್ತಿದೆ. ತಾಲೂಕಿನ ಗುಂಜಾವತಿ ಭಾಗದ ಉಪ ವಲಯ ಅರಣ್ಯಾಧಿಕಾರಿಯೊಬ್ಬರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ರಾ..? ಈ ಪೋಟೋ ನೋಡಿದ್ರೆ ಎಂಥವರಿಗೂ ಹಾಗೆ ಅನ್ನಿಸದೇ ಇರಲ್ಲ....
ಹಿರಿಯ ಸಹಕಾರಿ ಧುರೀಣ ಎಂ.ಬಿ.ಕುಟ್ರಿ ವಿಧಿವಶ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಮುಖಂಡ, ಹಿರಿಯ ರಾಜಕಾರಣಿ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ್ ಕುಟ್ರಿ ವಿಧಿವಶರಾಗಿದ್ದಾರೆ. ಹುಬ್ಬಳ್ಳಿಯ SDM ನಲ್ಲಿ ಎಂ.ಬಿ.ಕುಟ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಆನಾರೋಗ್ಯಕ್ಕೀಡಾಗಿದ್ದ ಎಂ.ಬಿ.ಕುಟ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. APMC ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎಂ.ಬಿ.ಕುಟ್ರಿ ಜನಾನುರಾಗಿಯಾಗಿದ್ದರು. ಶ್ರೀಯುತರ ನಿಧನಕ್ಕೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.