Home Police news

Tag: Police news

Post
ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ,  ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?

ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ, ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?

  ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದೆ ಅನ್ನೋ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಹತ್ಯೆ ಕೇಸಿನಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿರೋ ಬೆಳಗಾವಿ ಪೊಲೀಸರು, ಜೈನ ಮುನಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅದು ನಂದಿ ಪರ್ವತ ಆಶ್ರಮ..! ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಜೈನ ಮುನಿಯ ಹತ್ಯೆಯ...

Post
ಬಸವನಕಟ್ಟಿ ಕರಡಿ ದಾಳಿ ಕೇಸ್: ಪ್ರತಿದಾಳಿ ಮಾಡಿ ಪತಿ ಹಾಗೂ ತಮ್ಮನ ಪ್ರಾಣ ಉಳಿಸಿದ ಸಬೀನಾ..! ಗಾಯಗೊಂಡವರ ಸ್ಥಿತಿ ಹೇಗಿದೆ ಗೊತ್ತಾ..?

ಬಸವನಕಟ್ಟಿ ಕರಡಿ ದಾಳಿ ಕೇಸ್: ಪ್ರತಿದಾಳಿ ಮಾಡಿ ಪತಿ ಹಾಗೂ ತಮ್ಮನ ಪ್ರಾಣ ಉಳಿಸಿದ ಸಬೀನಾ..! ಗಾಯಗೊಂಡವರ ಸ್ಥಿತಿ ಹೇಗಿದೆ ಗೊತ್ತಾ..?

 ಮುಂಡಗೋಡ ಸಮೀಪದ ಶಿಗ್ಗಾವಿ ತಾಲೂಕಿನ ಬಸವನಕಟ್ಟಿಯಲ್ಲಿ, ನಿನ್ನೆ ನಡೆದಿದ್ದ ಕರಡಿ ದಾಳಿಯಲ್ಲಿ ಗಾಯಗೊಂಡಿದ್ದವರು ಹುಬ್ನಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಭೀಕರ ಕರಡಿ ದಾಳಿಯಿಂದ ತನ್ನ ಪತಿ ಹಾಗೂ ಸಹೋದರನನ್ನು ದಿಟ್ಟತನದಿಂದ ಹೋರಾಡಿ ರಕ್ಷಿಸಿಕೊಂಡ ಮಹಿಳೆ ಈಗ ಭಾರೀ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಅಂದಹಾಗೆ, ಬಸವನಕಟ್ಟಿ ಗ್ರಾಮದ ಸಬೀನಾ ಎಂಬುವ ಮಹಿಳೆ ನಿನ್ನೆ ಶನಿವಾರ ತನ್ನ ಪತಿ ಹಾಗೂ ಸಹೋದರನ ಜೊತೆ ಗದ್ದೆಗೆ ತೆರಳಿದ್ದರು. ಈ ವೇಳೆ ತನ್ನ ಮರಿಗಳೊಂದಿಗೆ ಬಂದಿದ್ದ ಕರಡಿ, ತನ್ನ ಮರಿಗಳಿಗೆ...

Post
ಕೋಣನಕೇರಿ ಸಮೀಪದ ಬಸವನಕಟ್ಟಿ ಗ್ರಾಮದಲ್ಲಿ ಮೂವರ ಮೇಲೆ ಕರಡಿ ದಾಳಿ, ಇಬ್ಬರಿಗೆ ಗಂಭೀರ ಗಾಯ..!

ಕೋಣನಕೇರಿ ಸಮೀಪದ ಬಸವನಕಟ್ಟಿ ಗ್ರಾಮದಲ್ಲಿ ಮೂವರ ಮೇಲೆ ಕರಡಿ ದಾಳಿ, ಇಬ್ಬರಿಗೆ ಗಂಭೀರ ಗಾಯ..!

ಶಿಗ್ಗಾವಿ: ತಾಲೂಕಿನ ಬಸವನಕಟ್ಟಿ ಗ್ರಾಮದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರ ಮೇಲೆ ಭೀಕರವಾಗಿ ಕರಡಿ ದಾಳಿ ಮಾಡಿದೆ. ಪರಿಣಾಮ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಸಮೀಪದ ಕೋಣನಕೇರಿ ರಸ್ತೆಯಲ್ಲಿರೋ ಬಸವನಕಟ್ಟಿ ಗ್ರಾಮದ ಬಸಿರಸಾಬ್ ಸವದತ್ತಿ ಹಾಗೂ ಶಬಿನಾಬಾನು ಸವದತ್ತಿ, ರಜಾಕ್ ನಾಲವತ್ತಿ ಎಂಬುವ ಮೂವರ ಮೇಲ ಕರಡಿ ದಾಳಿ ಮಾಡಿದೆ. ಶನಿವಾರ ಮದ್ಯಾಹ್ನ ಜಮೀನಿಗೆ ಕೆಲಸಕ್ಕೆ ಎಂದು ಹೋದ ವೇಳೆ ಕರಡಿ ದಾಳಿ ಮಾಡಿದ್ದು, ಗಾಯಗೊಂಡಿರೋ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ...

Post
ಚಿಗಳ್ಳಿಯಲ್ಲಿ ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ, ಕಿಮ್ಸ್ ಗೆ ರವಾನೆ..!

ಚಿಗಳ್ಳಿಯಲ್ಲಿ ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ, ಕಿಮ್ಸ್ ಗೆ ರವಾನೆ..!

ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಯುವಕನೊರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅಂದಹಾಗೆ, ಫಕ್ಕಿರಸ್ವಾಮಿ ಪಾಂಡು ರಾಣೋಜಿ ಎಂಬುವವನೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಅಂತಾ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಗುರುತು ಸಿಕ್ಕರೆ  ಕರೆಮಾಡಿ ಮಾಹಿತಿ ನೀಡಿ..!

ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಗುರುತು ಸಿಕ್ಕರೆ ಕರೆಮಾಡಿ ಮಾಹಿತಿ ನೀಡಿ..!

ಕುಮಟಾ: ತಾಲೂಕಿನ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು, 26 ರಿಂದ 30 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದ್ದು, ಮಹಿಳೆಯ ಕೈ ಮೇಲೆ ಟ್ಯಾಟೂಗಳು ಇವೆ. ಬಹುಶಃ ಕೊಲೆ ‌ಮಾಡಿ ಬೀಸಾಡಿರೋ ಶಂಕೆ ಇದೆ. ಸದ್ಯ ಕುಮಟಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮಹಿಳೆಯ ಗುರುತು ಪತ್ತೆಗೆ ಇಳಿದಿದ್ದಾರೆ. ತಮಗೇನಾದ್ರೂ ಈ ಮಹಿಳೆಯ ಗುರುತು ಸಿಕ್ಕರೆ ತಕ್ಷಣವೇ ಕುಮಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ವಿನಂತಿಸಿದ್ದಾರೆ. ಕುಮಟಾ ಪೋಲಿಸ್ ಠಾಣೆಯ...

Post
ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಜಪ್ತಿ..!

ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಜಪ್ತಿ..!

ರಾಮನಗರ: ಜೋಯಿಡಾ ತಹಶೀಲ್ದಾರ್ ಹಾಗೂ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಮರಳು ವಶಪಡಿಸಿಕೊಂಡಿದ್ದಾರೆ. ಬರೋಬ್ಬರಿ 23 ಟಿಪ್ಪರ್ ನಷ್ಟು ಮರಳು ಜಪ್ತಿ ಪಡಿಸಿಕೊಂಡಿದ್ದು ಅಕ್ರಮಿಗಳ ಹೆಡೆಮುರಿ ಕಟ್ಟಿದ್ದಾರೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೈಜಗಾಂವ್, ಆಮ್ಸೆತ್, ಗೌಳಿವಾಡ ಮತ್ತು ಪಾಯಸವಾಡಿ ಗ್ರಾಮಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 23 ಟಿಪ್ಪರ್ ನಷ್ಟು, ಅಂದಾಜು 3 ಲಕ್ಷ 30 ಸಾವಿರ ರೂಪಾಯಿ ಮೌಲ್ಯದ ಮರಳು ವಶಪಡಿಸಿಕೊಂಡಿದ್ದಾರೆ. ಜೋಯಿಡಾ ತಹಶೀಲ್ದಾರ್ ಬಸವರಾಜ ತೆರನಹಳ್ಳಿ ಮಾರ್ಗದರ್ಶನದಲ್ಲಿ ರಾಮನಗರ...

Post
ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?

ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?

ಮುಂಡಗೋಡ: ತಾಲೂಕಿನ ಬಾಚಣಕಿ ಸಮೀಪ ಸ್ಕೂಟಿ ಅಪಘಾತವಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಬಹುಶಃ ಯಮರೂಪಿ ರಸ್ತೆ ಗುಂಡಿಗೆ ಒಂದು ಜೀವ ಬಲಿಯಾದಂತಾಗಿದೆ. ಮೃತ ಬೈಕ್ ಸವಾರನನ್ನು ಮುಂಡಗೋಡಿನ ನಂದೀಶ್ವರ ನಗರದ ನಿವಾಸಿ ಉದಯ್ ಕುರ್ಡೇಕರ್ (47) ಅಂತಾ ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಉದಯ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡಿದ್ದಾರೆ. ದುರಂತ ಅಂದ್ರೆ ರಾತ್ರಿ ಆಗಿದ್ದ ಕಾರಣ ತಕ್ಷಣವೇ ಯಾರೂ...

Post
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ‌ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ‌. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...

Post
ಬಸ್ ನಿಂದ ಆಯತಪ್ಪಿ ಬಿದ್ದು 14 ವರ್ಷದ ವಿದ್ಯಾರ್ಥಿನಿ ದಾರುಣ ಸಾವು..!

ಬಸ್ ನಿಂದ ಆಯತಪ್ಪಿ ಬಿದ್ದು 14 ವರ್ಷದ ವಿದ್ಯಾರ್ಥಿನಿ ದಾರುಣ ಸಾವು..!

ಹಾನಗಲ್: ಬಸ್ ನಿಂದ ಆಯತಪ್ಪಿ ಬಿದ್ದು‌ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದ್ದು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಮಧು ಕುಂಬಾರ (14) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಇಂದು ವಾಸನ ಗ್ರಾಮದಿಂದ ಕುಸನೂರು ಗ್ರಾಮಕ್ಕೆ ಪ್ರೌಢಶಾಲೆಗೆ ಆಗಮಿಸುತ್ತಿದ್ಲು, ಈ ವೇಳೆ ಬಸ್ ನಲ್ಲಿ ಜನ ತುಂಬಿದ್ದಾರೆಂದು ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಆದ್ರೆ, ಬಸ್ ಟರ್ನ್ ಆಗುವಾಗ ಆಯ ತಪ್ಪಿ ಬಲವಾಗಿ ತಲೆ ಹಚ್ಚಿ ನೆಲಕ್ಕೆ...

Post
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

  ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ‌ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ‌ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...

error: Content is protected !!