Home mundgod news

Tag: mundgod news

Post
ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ‌ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!

ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ‌ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!

ಮುಂಡಗೋಡ ಪೊಲೀಸರು ನಿನ್ನೆಯಿಂದ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ಬಲೆ ಬೀಸಿರೋ ಮುಂಡಗೋಡ ಪಿಎಸ್ಐ ಬಸವರಾಜು ಮಬನೂರು ಮತ್ತವರ ತಂಡ ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿ ಹಲವು ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದ್ರೊಂದಿಗೆ ಮೂರೂ ಕೇಸುಗಳಲ್ಲಿ ಒಟ್ಟೂ 10 ಸಾವಿರಕ್ಕೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ನಂಬರ್-1 ಮುಂಡಗೋಡ ತಾಲೂಕಿನ ಕಾತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ, ನಾಗರಾಜ ಅಡಿವೆಪ್ಪ ಆಡಿನವರ ಎಂಬುವವನ...

Post
ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?

ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?

ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ. ರವಿವಾರ ದಿ.29 ರಂದು ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿರೋ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದಾರೆ. ಮೊಬೈಲ್, ಪರ್ಸ್ ಏನು ಅಂದ್ರೆ ಏನೂ ತೆಗೆದುಕೊಂಡು ಹೋಗಿಲ್ಲ. ಹೀಗಾಗಿ, ಕುಟುಂಬದವರು ಆತಂಕಗೊಂಡಿದ್ದಾರೆ. ಸಿಸಿಟಿವಿಯಲ್ಲಿ..! ಅಸಲು, ಆನಂದ್ ಕಡಗಿ ರವಿವಾರ ಬೆಳಿಗ್ಗೆ ಮಕ್ಕಳನ್ನು ಸಲೂನ್ ಶಾಪ್ ಗೆ ಕರೆದುಕೊಂಡು ಹೋಗಿ ಬಂದಿದ್ದರು. ತಾವೂ ಕೂಡ ಕಟ್ಟಿಂಗ್...

Post
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!

ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!

ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ...

Post
ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!

ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ‌. ಪಟ್ಟಣದ ಕಿಲ್ಲೆ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 45 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ‌. ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಸಿರಾಜ್ ಮುಲ್ಲಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪಿಎಸ್ಐ ಮತ್ತವರ ತ‌ಂಡ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದೆ. ನಂತರದಲ್ಲಿ ಮುಂಡಗೋಡ ತಹಶೀಲ್ದಾರ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ...

Post
“ಮುಂಡಗೋಡ ಮಹಾರಾಜ್” ಸ್ಪರ್ಧಾ ಹೋರಿ ಅಸ್ತಂಗತವಾಗಿ ಒಂದು ವರ್ಷ, ಅಭಿಮಾನಿಗಳಿಂದ ವಾರ್ಷಿಕ ಪುಣ್ಯತಿಥಿ..!

“ಮುಂಡಗೋಡ ಮಹಾರಾಜ್” ಸ್ಪರ್ಧಾ ಹೋರಿ ಅಸ್ತಂಗತವಾಗಿ ಒಂದು ವರ್ಷ, ಅಭಿಮಾನಿಗಳಿಂದ ವಾರ್ಷಿಕ ಪುಣ್ಯತಿಥಿ..!

 ಮುಂಡಗೋಡ: ತಾಲೂಕಿನ ಮೊಟ್ಟ ಮೊದಲ ಪೀಪಿ ಹೋರಿ ಅಂತ ಹೆಸರು ಮಾಡಿದ್ದ, ಮುಂಡಗೋಡಿನ ಮನೆ ಮಗ ಅಂತಲೇ ಕರೆಸಿಕೊಂಡಿದ್ದ “ಮುಂಡಗೋಡ ಮಹಾರಾಜ್” 181 ಪಿಪಿ ಸ್ಪರ್ಧಾ ಹೋರಿಯ ಒಂದನೇ ವರ್ಷದ ಪುಣ್ಯತಿಥಿ ಕಾರ್ಯವನ್ನು ಅಭಿಮಾನಿಗಳು ನಡೆಸಿದ್ರು. ಅಸಂಖ್ಯ ಅಭಿಮಾನಿಗಳನ್ನು ಹೊಂದಿದ್ದ ಸ್ಪರ್ಧಾ ಹೋರಿ “ಮುಂಡಗೋಡ ಮಹಾರಾಜ್” ಅನಾರೋಗ್ಯದಿಂದ ಮೃತಪಟ್ಟು ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ, ಅಭಿಮಾನಿಗಳು ತಮ್ಮ ನೆಚ್ಚಿನ ಹೋರಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ರು‌. ಅಲ್ಲದೇ ಹೋರಿಯ ನೆನಪಿನಲ್ಲಿ ಅನ್ನ ಸಂತರ್ಪಣೆ ಮಾಡಿದ್ರು‌. ಆರಾಧ್ಯ...

Post
ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ  ಆತ್ಮಹತ್ಯೆ, ಕಾರಣವಾದ್ರೂ ಏನು..?

ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ ಆತ್ಮಹತ್ಯೆ, ಕಾರಣವಾದ್ರೂ ಏನು..?

ಮುಂಡಗೋಡ: ತಾಲೂಕಿನ ಕೊಪ್ಪದಲ್ಲಿ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ‌. ಕೊಪ್ಪ ಗ್ರಾಮದ ಚನ್ನಪ್ಪ ಬಸಪ್ಪ ಶ್ಯಾಬಾಳ್ (30) ಎಂಬುವವನೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ ಬಾನುವಾರ ಬೆಳಿಗ್ಗೆ ತನ್ನ ಗದ್ದೆಯಲ್ಲೇ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ, ತಕ್ಷಣವೇ ಆತನನ್ನು ತಾಲೂಕಾಸ್ಪತ್ರೆಗ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ‌ ಮೃತ ಪಟ್ಟಿದ್ದಾನೆ...

Post
ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?

ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ. 

Post
ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?

ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?

ಯಲ್ಲಾಪುರ ಕ್ಷೇತ್ರದಲ್ಲಿ ಇವಾಗ ಬಿಜೆಪಿ ಪಕ್ಷ ಸಂಘಟನೆಗಾಗಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೈದಡವಿ ಮಾತಾಡ್ತಿದಾರೆ. ಈಗಾಗಲೇ ಸಾಕಷ್ಟು ಕಡೆ ಇ‌ಂತಹ ಹತ್ತಾರು ಸಭೆ ಆಗಿ ಹೋಗಿದೆ‌. ಆದ್ರೆ ಅದೇಲ್ಲದರ ಪರಿಣಾಮ ಏನಾಗಿದೆ..? ಎಲ್ಲೇಲ್ಲಿ ಒಳಗುದಿಯ ಹೊಗೆ ಆಡ್ತಿದೆ ಅನ್ನೋದು ಖುದ್ದು ಹೆಬ್ಬಾರ್ ಸಾಹೇಬ್ರಿಗೆ ಅರ್ಥವಾಗಿದೆಯಾ.? ಹುನಗುಂದದ ಕತೆ ಏನು..? ನಿನ್ನೆ ಶುಕ್ರವಾರ ಹುನಗುಂದದ ವಿರಕ್ತ ಮಠದಲ್ಲಿ ಇದೇ ಹೆಬ್ಬಾರ್ ಸಾಹೇಬ್ರು ತಮ್ಮ ಅಜೆಂಡಾದಂತೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಮಾಡಿದ್ರು. ಅಲ್ಲಿ...

Post
ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!

ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!

ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಬಡ್ಡಿಗೇರಿ ಗ್ರಾಮದ 22 ವರ್ಷ ವಯಸ್ಸಿನ ಸಕ್ಕುಬಾಯಿ ಸಿದ್ದು ತೋರವತ್ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಬಡ್ಡಿಗೇರಿ ಕ್ರಾಸ್ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು...

Post
ಹುಲುಗೂರು ಶೂಟೌಟ್ ಗೆ ಮುಂಡಗೋಡಿನಲ್ಲಿ ಸುಪಾರಿ..? ಖಾಕಿ ಕಂಡು ಎಸ್ಕೇಪ್ ಆದ್ನಾ ಆರೋಪಿ..?

ಹುಲುಗೂರು ಶೂಟೌಟ್ ಗೆ ಮುಂಡಗೋಡಿನಲ್ಲಿ ಸುಪಾರಿ..? ಖಾಕಿ ಕಂಡು ಎಸ್ಕೇಪ್ ಆದ್ನಾ ಆರೋಪಿ..?

 ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪತಿಯೇ ತನ್ನ ಪತ್ನಿಯ ಹತ್ಯೆಗೆ ಸುಪಾರಿ ಕೊಟ್ಟಿದ್ನಾ..? ಅಷ್ಟಕ್ಕೂ ಆ “ಸುಪಾರಿ” ಕೈ ಬದಲಾಯಿಸಿದ್ದು ಮುಂಡಗೋಡಿನಲ್ಲಾ..? ಯಸ್, ಇಂತಹದ್ದೊಂದು ಅನುಮಾನ ಶಿಗ್ಗಾವಿ ಪೊಲೀಸರಿಗೆ ತಲೆ ಹೊಕ್ಕಿದೆ. ಯಾಕಂದ್ರೆ, ಅವತ್ತು ಗುಂಡಿನ ದಾಳಿ ಮಾಡಲು ಬಂದಿದ್ದ ಆ ಇಬ್ಬರಲ್ಲಿ ಓರ್ವ ಮುಂಡಗೋಡ ತಾಲೂಕಿನ ಆ ಗ್ರಾಮದವನಂತೆ.. ಆದ್ರೆ, ಆತ ಈ ಕ್ಷಣದವರೆಗೂ ಪೊಲೀಸರ ಕೈಗೆ ಸಿಕ್ಕೇ ಇಲ್ಲ ಅನ್ನೋ ಮಾಹಿತಿ ಗೊತ್ತಾಗಿದೆ. ಆದ್ರೆ, ಪೊಲೀಸರು ಮಾತ್ರ ಸುಮ್ನೆ ಕುಳಿತಿಲ್ಲ....

error: Content is protected !!