Home uttara kannada news

Tag: uttara kannada news

Post
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!

ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!

ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ‌. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ‌..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ‌. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...

Post
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ‌. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...

Post
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!

ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!

ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..! ಮುಂಡಗೋ: ತಾಲೂಕಿನಲ್ಲಿ ಪ್ರತಿ ವರ್ಷವೂ ನಡೆಯುವ ಜಾತ್ರೆಗಳಲ್ಲಿ ಹಲವು ಪ್ರಕಾರದ ವಸ್ತುಗಳ ವ್ಯಾಪಾರ ಮಾಡಿ ಬದುಕು ನಡೆಸೊ ಸುಡುಗಾಡು ಸಿದ್ದರು, ಹಾಗೂ ವಿವಿದ ಜನಾಂಗದ ಬಡ ವ್ಯಾಪಾರಿಗಳಿಗೆ ಕೊರೋನಾ ಸಂಕಷ್ಟ ತಂದೊಡ್ಡಿದೆ‌. ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಜಾತ್ರೆಗಳು ಬಂದ್ ಆಗಿರೋ ಕಾರಣಕ್ಕೆ ಈ ಬಡ ವ್ಯಾಪಾರಿಗಳಿಗೆ ವ್ಯಾಪಾರ ಇಲ್ಲದೇ ಬದುಕೇ ದುಸ್ತರವಾಗಿದೆ. ಹೀಗಾಗಿ ಸರ್ಕಾರ ಇಂತಹ ಬಡ ಕುಟುಂಬಗಳ ಬಗ್ಗೆ ಗಮನ ಹರಿಸಬೇಕಿದೆ.. ಇಂತವರಿಗಾಗಿ ಏನಾದರೂ ಸಹಾಯ ಹಸ್ತ...

Post
ಸನವಳ್ಳಿ ಅಡಿಕೆ ತೋಟಗಳಿಗೆ ಕಾಡು ಹಂದಿಗಳ ಕಾಟ..!

ಸನವಳ್ಳಿ ಅಡಿಕೆ ತೋಟಗಳಿಗೆ ಕಾಡು ಹಂದಿಗಳ ಕಾಟ..!

ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಅಡಕೆ ಸಸಿಗಳನ್ನು ತಿಂದು ಕಿತ್ತು ಹಾಕುವ ಮೂಲಕ ರೈತರಿಗೆ ಅಪಾರ ಪ್ರಮಾಣದ ಹಾನಿ ಪಡಿಸುತ್ತಿರುವುದು ಕಂಡು ಬಂದಿದೆ. ಕಳೆದ ಹದಿನೈದು ದಿನಗಳಿಂದ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಹೆಚ್ಚಾಗಿ ಸಂಚರಿಸುತ್ತಿದ್ದು ರಾತ್ರಿ ವೇಳೆ ಗದ್ದೆಗಳಿಗೆ ದಾಳಿ ನಡೆಸುವ ಕಾಡು ಹಂದಿಗಳು ಅಡಿಕೆ ಸಸಿಗಳನ್ನು ಕಿತ್ತು ಹಾಕುತ್ತಿವೆ. ಎರಡ್ಮೂರು ರೈತರಿಗೆ ಸೇರಿದ ನೂರಾರು ಅಡಕೆ ಸಸಿಗಳನ್ನು ಕಿತ್ತು ಹಾಕಿವೆ ವರ್ಷವಿಡಿ ಕಷ್ಟಪಟ್ಟು ಬೆಳೆಸಿದ್ದ ಅಡಕೆ ಸಸಿಗಳು ಈಗ ಕಾಡುಹಂದಿಗಳು ನಾಶ ಪಡಿಸುತ್ತಿರುವುದು ರೈತರಿಗೆ...

Post
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!

ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.

Post
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!

ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!

ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...

Post
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?

ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?

ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ‌. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...

Post
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!

ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!

ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ‌. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...

Post
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!

ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!

ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...

Post
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!

ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!

ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...

error: Content is protected !!