Home Police news

Tag: Police news

Post
ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!

ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!

ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಾವರಗೇರಿ ಯುವತಿಯೊಂದಿಗೆ ಇದೇ ಜೂನ್ 7 ಕ್ಕೆ ಹಸೆಮಣಿ ಏರಬೇಕಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರ ಹಿಂದೆ ಅನೈತಿಕ ಸಂಬಂಧದ ಕರಿನೆರಳಿದೆ. ಹಾಗಂತ ಪೊಲೀಸರ ತನಿಖೆಯಿಂದ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ. ಹೌದು, ವಿವಾಹಿತ ಮಹಿಳೆ ಜೊತೆ ಯುವಕನ‌ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ...

Post
ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!

ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!

ಕಲಘಟಗಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post
ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!

ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!

ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದು ಹೋಗಿದ್ದಾರೆ ದುಷ್ಕರ್ಮಿಗಳು. ಇನ್ನೇನು ಜೂ. 7 ರಂದು ಹಸೆಮಣೆ ಏರಲು ರೆಡಿಯಾಗಿದ್ದ ಯುವಕ ಸದ್ಯ ಹೆಣವಾಗಿ ಬಿದ್ದಿದ್ದಾನೆ. ಅಂದಹಾಗೆ, ಜಿನ್ನೂರಿನ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕನಾಗಿದ್ದು, ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಮದ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಿ ಹೋಗಿದ್ದಾರೆ ದುಷ್ಟರು. ಅಸಲು, ಇದೇ ಜೂನ್ 7 ರಂದು ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಕಲಘಟಗಿ ತಾಲೂಕಿನ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...

Post
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

 ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Post
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...

Post
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...

Post
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!

ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!

ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...

Post
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!

ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!

ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...

Post
ಧಾರವಾಡದಲ್ಲಿ ನಡೆದ ಭೀಕರ ಡಬಲ್‌ ಮರ್ಡರ್ ನಲ್ಲಿ ಮುಂಡಗೋಡ ಯುವಕನ  ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!

ಧಾರವಾಡದಲ್ಲಿ ನಡೆದ ಭೀಕರ ಡಬಲ್‌ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!

 ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ‌. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...

error: Content is protected !!