ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ...
Top Stories
ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ..! ಗದ್ದಾರ್ ಗಳು ಅಂದ್ರೆ ಇವ್ರೇ ಅಲ್ವಾ..?
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
Tag: mundgod news
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!
ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ...
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..! ಮುಂಡಗೋ: ತಾಲೂಕಿನಲ್ಲಿ ಪ್ರತಿ ವರ್ಷವೂ ನಡೆಯುವ ಜಾತ್ರೆಗಳಲ್ಲಿ ಹಲವು ಪ್ರಕಾರದ ವಸ್ತುಗಳ ವ್ಯಾಪಾರ ಮಾಡಿ ಬದುಕು ನಡೆಸೊ ಸುಡುಗಾಡು ಸಿದ್ದರು, ಹಾಗೂ ವಿವಿದ ಜನಾಂಗದ ಬಡ ವ್ಯಾಪಾರಿಗಳಿಗೆ ಕೊರೋನಾ ಸಂಕಷ್ಟ ತಂದೊಡ್ಡಿದೆ. ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಜಾತ್ರೆಗಳು ಬಂದ್ ಆಗಿರೋ ಕಾರಣಕ್ಕೆ ಈ ಬಡ ವ್ಯಾಪಾರಿಗಳಿಗೆ ವ್ಯಾಪಾರ ಇಲ್ಲದೇ ಬದುಕೇ ದುಸ್ತರವಾಗಿದೆ. ಹೀಗಾಗಿ ಸರ್ಕಾರ ಇಂತಹ ಬಡ ಕುಟುಂಬಗಳ ಬಗ್ಗೆ ಗಮನ ಹರಿಸಬೇಕಿದೆ.. ಇಂತವರಿಗಾಗಿ ಏನಾದರೂ ಸಹಾಯ ಹಸ್ತ...
ಸನವಳ್ಳಿ ಅಡಿಕೆ ತೋಟಗಳಿಗೆ ಕಾಡು ಹಂದಿಗಳ ಕಾಟ..!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಅಡಕೆ ಸಸಿಗಳನ್ನು ತಿಂದು ಕಿತ್ತು ಹಾಕುವ ಮೂಲಕ ರೈತರಿಗೆ ಅಪಾರ ಪ್ರಮಾಣದ ಹಾನಿ ಪಡಿಸುತ್ತಿರುವುದು ಕಂಡು ಬಂದಿದೆ. ಕಳೆದ ಹದಿನೈದು ದಿನಗಳಿಂದ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಹೆಚ್ಚಾಗಿ ಸಂಚರಿಸುತ್ತಿದ್ದು ರಾತ್ರಿ ವೇಳೆ ಗದ್ದೆಗಳಿಗೆ ದಾಳಿ ನಡೆಸುವ ಕಾಡು ಹಂದಿಗಳು ಅಡಿಕೆ ಸಸಿಗಳನ್ನು ಕಿತ್ತು ಹಾಕುತ್ತಿವೆ. ಎರಡ್ಮೂರು ರೈತರಿಗೆ ಸೇರಿದ ನೂರಾರು ಅಡಕೆ ಸಸಿಗಳನ್ನು ಕಿತ್ತು ಹಾಕಿವೆ ವರ್ಷವಿಡಿ ಕಷ್ಟಪಟ್ಟು ಬೆಳೆಸಿದ್ದ ಅಡಕೆ ಸಸಿಗಳು ಈಗ ಕಾಡುಹಂದಿಗಳು ನಾಶ ಪಡಿಸುತ್ತಿರುವುದು ರೈತರಿಗೆ...
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?
ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...