Home mundgod news

Tag: mundgod news

Post
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್,  ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ‌. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು...

Post
ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?

ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?

ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ‌. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ‌. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ,...

Post
ತಾಲೂಕಿನಲ್ಲಿ ಸ್ಮಶಾನ ಭೂಮಿ ಒತ್ತುವರಿಯಾಗಿದ್ದಲ್ಲಿ ಕೂಡಲೇ ಕಚೇರಿಗೆ ದೂರು ನೀಡಿ: ತಹಶೀಲ್ದಾರ್ ಶಂಕರ್ ಗೌಡಿ ಮನವಿ

ತಾಲೂಕಿನಲ್ಲಿ ಸ್ಮಶಾನ ಭೂಮಿ ಒತ್ತುವರಿಯಾಗಿದ್ದಲ್ಲಿ ಕೂಡಲೇ ಕಚೇರಿಗೆ ದೂರು ನೀಡಿ: ತಹಶೀಲ್ದಾರ್ ಶಂಕರ್ ಗೌಡಿ ಮನವಿ

ಮುಂಡಗೋಡ: ತಾಲೂಕಿನ ಬಹುತೇಕ 82 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಗುರುತಿಸಿ ಈಗಾಗಲೇ ಪಹಣಿ ಪತ್ರಿಕೆಗಳಲ್ಲಿ ದಾಖಲಿಸಲಾಗಿದೆ. ಅಲ್ಲದೇ ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದ್ದು, ಹೀಗಾಗಿ, ಸದ್ಯ ಸ್ಮಶಾನ ಭೂಮಿಗಾಗಿ ಕಾಯ್ದಿರಿಸಿದ ಭೂಮಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅಂತವರ ವಿರುದ್ಧ ಕೂಡಲೇ ತಹಶೀಲ್ದಾರ ಕಚೇರಿಗೆ ದೂರು ನೀಡುವಂತೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ಮನವಿ ಮಾಡಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟು 94 ಗ್ರಾಮಗಳಿದ್ದು ಈ ಪೈಕಿ 12 ಜನವಸತಿ ಇಲ್ಲದ ಬೇಚರಾಕ ಗ್ರಾಮಗಳಿವೆ. ಬಾಕಿ ಉಳಿದ 82 ಗ್ರಾಮಗಳಲ್ಲಿ...

Post
ನ್ಯಾಸರ್ಗಿ ಡ್ಯಾಂ ನಲ್ಲಿ ಮಗನ ಎದುರೇ ತಂದೆ ಸಾವು, ನೀರಲ್ಲಿ ಈಜಲು ಹೋದವ ಹೆಣವಾದ..!

ನ್ಯಾಸರ್ಗಿ ಡ್ಯಾಂ ನಲ್ಲಿ ಮಗನ ಎದುರೇ ತಂದೆ ಸಾವು, ನೀರಲ್ಲಿ ಈಜಲು ಹೋದವ ಹೆಣವಾದ..!

ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಡ್ಯಾಂ ನಲ್ಲಿ ಈಜಲು ನೀರಿಗೆ ಇಳಿದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟ ಮಗನ ಕಣ್ಣೇದುರೇ ತಂದೆ ನೀರಲ್ಲಿ ಮುಳುಗಿ ಸಾವು ಕಂಡಿದ್ದು ಧಾರುಣವಾಗಿದೆ. ಲಕ್ಷ್ಮಣ ಭೀಮಣ್ಣ ಬೋವಿ (42) ಈಜಲು ಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವನು ಮದ್ಯಾನ ನ್ಯಾಸರ್ಗಿ ಡ್ಯಾಂ ನಲ್ಲಿ ಸ್ನಾನ ಮಾಡಲೆಂದು, ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಈ ವೇಳೆ ನೀರಲ್ಲಿ ಈಜಾಡುತ್ತಿರುವಾಗಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ತಂದೆ ನೀರಲ್ಲಿ ಕಣ್ಮರೆಯಾಗುತ್ತಲೇ ಆತಂಕಗೊಂಡ ಮಗ ಸ್ಥಳೀಯರಿಗೆ...

Post
ರಣದಲ್ಲಿ ಗೆದ್ದು ಬಂದ ಮುಂಡಗೋಡಿನ ಸ್ಪರ್ಧಾ ಹೋರಿಗಳು, ಭೀಷ್ಮ, ವೀರಭದ್ರನಿಗೆ ಸಂಭ್ರಮದ ಸ್ವಾಗತ..!

ರಣದಲ್ಲಿ ಗೆದ್ದು ಬಂದ ಮುಂಡಗೋಡಿನ ಸ್ಪರ್ಧಾ ಹೋರಿಗಳು, ಭೀಷ್ಮ, ವೀರಭದ್ರನಿಗೆ ಸಂಭ್ರಮದ ಸ್ವಾಗತ..!

ಮುಂಡಗೋಡಿನ ಹೋರಿ ಅಭಿಮಾನಿಗಳ‌ ಪಾಲಿಗೆ ಸಂಭ್ರಮವೋ ಸಂಭ್ರಮ..! ಯಾಕಂದ್ರೆ ಮುಂಡಗೋಡಿನ ಆ ಎರಡು ಸ್ಪರ್ಧಾ ಹೋರಿಗಳು ಇಡೀ ತಾಲೂಕಿನ ಕೀರ್ತಿ ಪತಾಕೆ ಹಾರಿಸಿವೆ. ಅದ್ರಲ್ಲೂ, ಇಡಿ ಇಡಿಯಾಗಿ ಸಾವಿರಾರು ಸಂಖ್ಯೆಯ ಅಭಿಮಾನಿಗಳ ಎದುರು ಛಲದಂಕಮಲ್ಲರಂತೆ ಅಬ್ಬರಿಸಿ ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಬಹುಮಾನ ಬಾಚಿಕೊಂಡಿವೆ.. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಂದಾಪುರದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಟ್ಟಣದ “ಮುಂಡಗೋಡ ಭೀಷ್ಮ” ಹಾಗೂ “ಮುಂಡಗೋಡ ವೀರಭದ್ರ” ಎಂಬುವ ಹೋರಿಗಳು ಜಯಭೇರಿ ಸಾಧಿಸಿವೆ. ಹೀಗಾಗಿ, ಎರಡೂ ಹೋರಿಗಳಿಗೆ ಎರಡು ಬೈಕ್...

Post
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?

ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?

 ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....

Post
ಮುಂಡಗೋಡಿನಲ್ಲಿ ಮಾ.20 ರ ಸೋಮವಾರ ಬಿಜೆಪಿ ಸುನಾಮಿ ಏಳಲಿದೆ- ಗುಡ್ಡಪ್ಪ ಕಾತೂರ್

ಮುಂಡಗೋಡಿನಲ್ಲಿ ಮಾ.20 ರ ಸೋಮವಾರ ಬಿಜೆಪಿ ಸುನಾಮಿ ಏಳಲಿದೆ- ಗುಡ್ಡಪ್ಪ ಕಾತೂರ್

ಮುಂಡಗೋಡ: ಮಾರ್ಚ 20 ರ ಸೋಮವಾರ ಮುಂಡಗೋಡಿನಲ್ಲಿ ಬಿಜೆಪಿ ಸುನಾಮಿ ಏಳಲಿದೆ, ಆ ಸುನಾಮಿಯಲ್ಲಿ ಎದುರಾಳಿಗಳು ಕೊಚ್ಚಿ ಹೋಗಲಿದ್ದಾರೆ ಅಂತಾ ಬಿಜೆಪಿ ಮುಖಂಡ ಗುಡ್ಡಪ್ಪ ಕಾತೂರ ವಿಶ್ವಾಸ ವ್ಯಕ್ತ ಪಡಿಸಿದ್ರು‌. ಅವ್ರು ಕರಗಿನಕೊಪ್ಪದ ಬಳಿ ಬಿಜೆಪಿ ಸಮಾವೇಶದ ಮೈದಾನದಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ರು‌. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಮಾಡಿರೋ ಅಭಿವೃದ್ಧಿ ಪರ ಕಾರ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದೇ ಬರುವ ಸೋಮವಾರ ಮಾರ್ಚ 20 ರಂದು ಬಿಜೆಪಿ ಕಾರ್ಯಕರ್ತರ...

Post
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿ‌ನ ಗಾಜೀಪುರ ಬಳಿ ಬೈಕ್ ಗಳ‌ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...

Post
ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!

ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!

ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ‌ ಅರಣ್ಯ ಸಿಬ್ಬಂದಿ ಕಳೆದ ಮೂರು...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ‌ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ‌ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...

error: Content is protected !!