Home crime news

Tag: crime news

Post
ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

 ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ‌. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ...

Post
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!

ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!

ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು...

Post
ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!

ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!

 ಯಲ್ಲಾಪುರ: ಎಣ್ಣೆ ಹೊಡೆದು ಟೈಟ್ ಆಗಿ ಮಲಗಿದ್ದವನ ಜೇಬಿನಿಂದ ವೃದ್ದೆಯೋರ್ವಳು ಹಣ ಎಗರಿಸಿದ್ದಾಳೆ. ಹಾಡಹಗಲೇ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್ ಕೆಮೇರಾದಲ್ಲಿ ಸೆರೆಯಾಗಿದೆ. ಯಲ್ಲಾಪುರ ಬಸ್ ನಿಲ್ದಾಣದ ನಂದಿನ ಹಾಲಿನ ಕೌಂಟರ್ ಬಳಿ ಓರ್ವ ವ್ಯಕ್ತಿ, ಫುಲ್ ಟೈಟ್ ಆಗಿ ನಶೆಯಲ್ಲೇ ಮಲಗಿರ್ತಾನೆ. ಈ ವೇಳೆ ಅಲ್ಲಿಗೆ ಬಂದ ವೃದ್ದೆಯೋರ್ವಳು, ಏಕಾಏಕಿ ನಶೆಯಲ್ಲಿ ಮಲಗಿದ್ದವನ ಜೇವಿಗೆ ಕೈ ಹಾಕಿದ್ದಾಳೆ. ಕೈಗೆ ಸಿಕ್ಕಷ್ಟು ಹಣ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ‌. ಇದನ್ನೇಲ್ಲ ಅಲ್ಲೇ...

Post
ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಬೆಳ್ಳಂಬೆಳಿಗ್ಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಮಾಡಿ, ಚಾಪೆ, ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನಜೋಳದ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ದುಷ್ಕರ್ಮಿಗಳು. ಮೃತ ವ್ಯಕ್ತಿ ಸುಮಾರು 35 ವರ್ಷ ಪ್ರಾಯದವನಾಗಿದ್ದು, ಯಾರು, ಎಲ್ಲಿಯವನು ಅನ್ನೊ ಮಾಹಿತಿ ಇನ್ನೂ ಸಿಕ್ಕಿಲ್ಲ. ಗುಪ್ತಾಂಗಕ್ಕೆ ಹೊಡೆದು ಕೊಲೆ..! ಇನ್ನು ಅದೇಲ್ಲೊ ಕೊಲೆ ಮಾಡಿ, ಶವವನ್ನು ಚಾಪೆಯಲ್ಲಿ ಸುತ್ತಿ, ಜಿಗಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಬೀಸಾಕಿ ಹೋಗಿರೋ ಶವದ ಮುಖ, ತಲೆ ಹಾಗೂ ಗುಪ್ತಾಂಗಕ್ಕೆ ಏಟುಗಳು ಬಿದ್ದು...

Post
ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!

ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!

ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು, ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.

Post
8 ವರ್ಷದ ಹಿಂದೆ ಅಪಘಾತಪಡಿಸಿ ಎಸ್ಕೇಪ್ ಆಗಿದ್ದ ಆರೋಪಿ ಆರೆಸ್ಟ್, ತಲೆನೋವಾಗಿದ್ದ ಕೇಸ್ ಬೇಧಿಸಿದ ಹಳಿಯಾಳ ಪೊಲೀಸ್ರು..!

8 ವರ್ಷದ ಹಿಂದೆ ಅಪಘಾತಪಡಿಸಿ ಎಸ್ಕೇಪ್ ಆಗಿದ್ದ ಆರೋಪಿ ಆರೆಸ್ಟ್, ತಲೆನೋವಾಗಿದ್ದ ಕೇಸ್ ಬೇಧಿಸಿದ ಹಳಿಯಾಳ ಪೊಲೀಸ್ರು..!

ಹಳಿಯಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಅಪಘಾತ ಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದ ಆರೋಪಿ ಚಾಲಾಕಿ ಚಾಲಕನೊಬ್ಬ ಬರೋಬ್ಬರಿ ಎಂಟು ವರ್ಷಗಳ ನಂತ್ರ ಅರೆಸ್ಟ್ ಆಗಿದ್ದಾನೆ. ಭರ್ಜರಿ ಕಾರ್ಯಾಚರಣೆ ನಡೆಸಿರೊ ಹಳಿಯಾಳ ಪೊಲೀಸರು ಆರೋಪಿಯನ್ನು ಬೆಳಗಾವಿಯ ಸವದತ್ತಿಯಲ್ಲಿ ಪತ್ತೆ ಮಾಡಿ ಎತ್ತಾಕೊಂಡು ಬಂದಿದ್ದಾರೆ. ಹೀಗಾಗಿ, ಹಳಿಯಾಳ ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣವೊಂದು ಇದೀಗ ಬಯಲಾಗಿದೆ. ಪಂಚಪ್ಪ ಅಯ್ಯಪ್ಪ ಪವಾಡಿ ಎಂಬುವವನನ್ನ ಎಳೆದು ತರಲಾಗಿದೆ. 2014 ರಲ್ಲಿ..! ಅಂದಹಾಗೆ, 31.10.2014 ರಲ್ಲಿ, ಅಂದ್ರೆ ಎಂಟು ವರ್ಷಗಳ ಹಿಂದೆ, ಹಳಿಯಾಳದ ಯಲ್ಲಾಪುರ...

Post
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್‌ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ‌. ಮುಂಡಗೋಡ...

Post
ಶಿರಸಿ ಸಬ್ ಜೈಲಿನಿಂದ ಎಸ್ಕೇಪ್ ಆಗಿದ್ದವ ಮತ್ತೆ ಸಿಕ್ಕಿಬಿದ್ದ, ಅಷ್ಟಕ್ಕೂ ಆ ನಟೋರಿಯಸ್ ಪಡೆಯ ಸದಸ್ಯ ಸಿಕ್ಕಿದ್ದಾದ್ರೂ ಹೇಗೆ ಗೊತ್ತಾ..?

ಶಿರಸಿ ಸಬ್ ಜೈಲಿನಿಂದ ಎಸ್ಕೇಪ್ ಆಗಿದ್ದವ ಮತ್ತೆ ಸಿಕ್ಕಿಬಿದ್ದ, ಅಷ್ಟಕ್ಕೂ ಆ ನಟೋರಿಯಸ್ ಪಡೆಯ ಸದಸ್ಯ ಸಿಕ್ಕಿದ್ದಾದ್ರೂ ಹೇಗೆ ಗೊತ್ತಾ..?

ಶಿರಸಿ ಸಬ್ ಜೈಲಿನಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ ರಾಬರಿ ಗ್ಯಾಂಗ್ ನ ಸದಸ್ಯ ಆರೋಪಿ, ಪ್ರಕಾಶ್ ಸಿದ್ದಿ ಮತ್ತೆ ತಗಲಾಕ್ಕೊಂಡಿದ್ದಾನೆ. ಇನ್ನೇನು ದಟ್ಟ ಕಾಡಿನಲ್ಲಿ ಲೀ‌ನವಾಗಲು ಹೊಂಚು ಹಾಕಿದ್ದ ರಾಬರಿ ಪಡೆಯ ವಾರಸುದಾರನನ್ನು ಬಲೆಗೆ ಕೆಡವಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯ ದಕ್ಷ ಪಿಎಸ್ಐ ಸೀತಾರಾಮ್ ಮತ್ತವರ ಟೀಂ, ಆರೋಪಿ ಪ್ರಕಾಶನ ರೆಕ್ಕೆ ಪುಕ್ಕಗಳನ್ನೇಲ್ಲ ಕಟ್ ಮಾಡಿ ಎತ್ತಾಕೊಂಡು ಬಂದಿದ್ದಾರೆ. ಶಿರಸಿ ತಾಲೂಕಿನ ಜಡ್ಡಿಮನೆ ಹರೆಪಾಲ್ ಗ್ರಾಮದ ಅಂಚಿನಲ್ಲಿ ಆರೋಪಿ ಮತ್ತೆ ಸಿಕ್ಕಿ ಬಿದ್ದಿದ್ದಾನೆ. ಈ‌ ಮೂಲಕ ಆತಂಕಕ್ಕೆ...

Post
ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?

ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?

ಯಲ್ಲಾಪುರ ಪೊಲೀಸರು ಬಂಧಿಸಿದ್ದ ರಾಬರಿ ಗ್ಯಾಂಗ್ ನ ಆರೋಪಿಯೊಬ್ಬ ಜೈಲಿನಿಂದಲೇ ಎಸ್ಕೇಪ್ ಆಗಿದ್ದಾನೆ. ಶಿರಸಿ ಸಬ್ ಜೈಲಿನ ಅಧಿಕಾರಿಗಳ ನಿರ್ಲಕ್ಷದಿಂದ ಇವತ್ತು ಬೆಳ್ಳಂ ಬೆಳಿಗ್ಗೆ ಜೈಲಿನಿಂದಲೇ ಕಾಲ್ಕಿತ್ತಿದ್ದಾನೆ. ಅಂದಹಾಗೆ, ಶಿರಸಿ ಸಬ್ ಜೈಲಿನ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದ್ರೋ ಏನೋ ಗೊತ್ತಿಲ್ಲ. ಯಲ್ಲಾಪುರ ಪೊಲೀಸರ ಶ್ರಮವನ್ನೇಲ್ಲ ನೀರಲ್ಲಿ ಹೋಮ ಹಾಕಿದಂತೆ ಮಾಡಿದ್ದಾರೆ. ಆತ ಪ್ರಕಾಶ್ ಸಿದ್ದಿ..! 24 ವರ್ಷ ವಯಸ್ಸಿನ ಪ್ರಕಾಶ್ ಕ್ರಷ್ಣಾ ಸಿದ್ದಿ ಎಂಬುವ ಆರೋಪಿ ಇವತ್ತು ಬೆಳಿಗ್ಗೆ 8.45 ರ ಸುಮಾರಿಗೆ ಜೈಲಿನಿಂದಲೇ...

Post
ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,

ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,

ಶಿಗ್ಗಾವಿ: ತಾಲೂಕಿನ ಹೊನ್ನಾಪುರ ಬಳಿ ಭೀಕರ ಅಪಘಾತವಾಗಿದೆ. ಶ್ರೀ ಕ್ಷೇತ್ರ ಮೈಲಾರ ದೇವರ ದರ್ಶನಕ್ಕೆಂದು ಹೊರಟ್ಟಿದ್ದವರು ಮಸಣಕ್ಕೆ ಸೇರಿದ್ದಾರೆ. ವೇಗವಾಗಿ ಬಂದ್ ಸ್ವಿಪ್ಟ್ ಕಾರು ಟ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಸ್ಥಳದಲ್ಲೆ ಇಬ್ಬರ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಹನುಮಂತಪ್ಪ ಮುಲಗಿ (55), ಚಂದ್ರು ಸಿರಕೋಳ (40) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಹುಬ್ಬಳ್ಳಿ ಸಮೀಪದ ಸೆರೆವಾಡ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ನೂಲ್ವಿ ಗ್ರಾಮದಿಂದ...

error: Content is protected !!