ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Tag: Publicfirstnewz
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....
ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...
ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!
ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಚೇತರಿಕೆಗಾಗಿ ನಾಡಿನೆಲ್ಲಡೆ ಪ್ರಾರ್ಥನೆ ಶುರುವಾಗಿದೆ. ಜೀವಂತ ದೇವರು, ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಗಳು ಕೋಟಿ ಕೋಟಿ ಭಕ್ತರನ್ನು ಹೊಂದಿದ್ದಾರೆ. ಹೀಗಾಗಿ ಆಶ್ರಮದ ಸುತ್ತಲೂ ಬೆಳಗಿನಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳ ದರ್ಶನಕ್ಕಾಗಿ ಕಾದು ಕುಳಿತಿರುವ ಭಕ್ತಗಣ ಒಂದೆಡೆಯಾದ್ರೆ ಮತ್ತೊಂದೆಡೆ ಶ್ರೀಗಳು ಗುಣವಾಗಲಿ ಎಂದು ಎಲ್ಲೆಂದರಲ್ಲಿ ಪ್ರಾರ್ಥನೆಗಳನ್ನು ಭಕ್ತರು ಮಾಡುತ್ತಿದ್ದಾರೆ. ಭಗವಂತನೇ ನಮ್ಮ ದೇವರನ್ನು ಕಾಪಾಡು..! ಸಾಮೂಹಿಕ ಪ್ರಾರ್ಥನೆ, ಆಶ್ರಮದಲ್ಲಿ ವಿಶೇಷ ಪೂಜೆ..! ಹೌದು ಇಂತಹದ್ದೊಂದು ಆತಂಕಕಾರಿ ವಿಚಾರ ಇದೀಗ ಭಕ್ತರಲ್ಲಿ...
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.
ಸಿಎಂ ತವರು ನೆಲದಲ್ಲಿ ಕಂದಾಯ ಮಂತ್ರಿ, ಆರ್.ಅಶೋಕ್ ಗ್ರಾಮ ವಾಸ್ತವ್ಯ..!
ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರುಗಳ ಬಗೆ ಬಗೆಯ ಕಾರ್ಯಕ್ರಮಗಳು ಜಾರಿಯಲ್ಲಿವೆ. ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಇಂದು ಗ್ರಾಮ ವಾಸ್ತವ್ಯಕ್ಕಾಗಿ ಬಂದಿಳಿದಿದ್ದಾರೆ. ಹೌದು, ಹಾವೇರಿ ಜಿಲ್ಲಿಯ ಶಿಗ್ಗಾವಿ ತಾಲುಕಿನ ಬಾಡ ಗ್ರಾಮದಲ್ಲಿ ಇಂದು ಕಂದಾಯ ಸಚಿವ ಆರ್.ಅಶೋಕ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕನಕದಾಸರ ಕರ್ಮಭೂಮಿ ಬಾಡದಲ್ಲಿ ನಡೆಯುಲಿರೋ ಕಾರ್ಯಕ್ರಮಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು...
ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ
ಮುಂಡಗೋಡ: ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮುಂಡಗೋಡಿನಲ್ಲಿ ಮೊದಲ ಮಾತು ಆಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರು ಬಂದ ನಂತ್ರ ಪ್ರಜಾಪ್ರಭುತ್ವವನ್ನು ಕಳೆದುಕೊಂಡಿದ್ದೇವೆ ಅಂತಾ ಆರೋಪಿಸಿದ್ದಾರೆ. ತಮ್ಮಮಾತಿನುದ್ದಕ್ಕೂ ಸಚಿವರ ವಿರುದ್ಧ ಪರೋಕ್ಷವಾಗೇ ವಾಗ್ದಾಳಿ ನಡೆಸಿದ್ದಾರೆ. ಮನೆ ಹಂಚಲೂ ಸಚಿವರೇ ಬೇಕು..! ಕ್ಷೇತ್ರದಲ್ಲಿ ಈ ಮೊದಲು ಕಾರ್ಯಕರ್ತರೇ ನಾಯಕರಾಗಿರುತ್ತಿದ್ದರು. ಆದ್ರೆ ಈಗ ಗ್ರಾಮ ಪಂಚಾಯತಿ ಸದಸ್ಯರ ಹಕ್ಕನ್ನೇ ಕಸಿದುಕೊಳ್ಳಲಾಗಿದೆ. ತಮ್ಮ ವಾರ್ಡಿನಲ್ಲಿನ ಅರ್ಹ ಫಲಾನುಭವಿಗಳನ್ನು ಹುಡುಕಿ ಮನೆ ಹಂಚುವ ಹಕ್ಕೂ ಗ್ರಾಪಂ ಸದಸ್ಯರಿಗೆ ಉಳಿದಿಲ್ಲ....
ಅಸಮರ್ಪಕ ಬಸ್ ವ್ಯವಸ್ಥೆ, ಮುಂಡಗೋಡ ಬಸ್ ನಿಲ್ದಾಣದಲ್ಲೇ ಬಸ್ ತಡೆದು ಪ್ರತಿಭಟನೆ, ನಿಂತಲ್ಲೇ ನಿಂತ ಬಸ್ ಗಳು..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಅವ್ಯವಸ್ಥೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ರು. ಹೀಗಾಗಿ, ಬಸ್ ನಿಲ್ದಾಣದಲ್ಲೇ ಬಸ್ ಗಳು ನಿಂತು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ಸೇ ಇಲ್ಲ..! ಅಂದಹಾಗೆ, ಇದು ಇವತ್ತಿನ ಸಮಸ್ಯೆ ಅಷ್ಟೇ ಅಲ್ಲ. ಮುಂಡಗೋಡ ಬಸ್ ನಿಲ್ದಾಣದಲ್ಲಿ ನಿತ್ಯವೂ ಇದೇ ಗೋಳು. ಶಾಲಾ,ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಪರಿಪಾಟಲು ಅಂತೂ ಹೇಳತೀರದ್ದು. ಹೀಗಾಗಿ, ಅದೇಷ್ಟೇ ಬಾರಿ...