Home ಅನ್ನದಾತ

Tag: ಅನ್ನದಾತ

Post
ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!

ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!

 ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ.  ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...

error: Content is protected !!