Home ಕಾತೂರು

Tag: ಕಾತೂರು

Post
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

 ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ‌ ನೆರವಿಗೆ ಬಂದಿದ್ದಾರೆ....

error: Content is protected !!