ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Tag: ತಹಶೀಲ್ದಾರ್
ಮುಂಡಗೋಡ ತಹಶೀಲ್ದಾರ್ ವಿರುದ್ಧ ದಲಿತರ ಅನಿರ್ಧಿಷ್ಟ ಧರಣಿ, ಸಾಹೇಬ್ರೇ ಇನ್ನೂ ಎಷ್ಟು ದಿನ..?
ನಿಜ, ಮುಂಡಗೋಡಿನ ಇತಿಹಾಸದಲ್ಲೇ ಇದು ಬಹುದೊಡ್ಡ ನಾಚಿಗ್ಗೇಡಿನ ಸಂಗತಿ ಅಂದ್ರೂ ತಪ್ಪಿಲ್ಲ ಅನಿಸತ್ತೆ. ತಾಲೂಕಿನ ದಂಡಾಧಿಕಾರಿಯೊಬ್ಬರ ವಿರುದ್ಧ ಈ ಪರಿಯ ಹೋರಾಟ ಬಹುಶಃ ಹಿಂದೆ ಎಂದೂ ನಡೆದಿರಲಿಲ್ಲವೆನೋ..? ಇಷ್ಟಾದ್ರೂ ಆ ಅಧಿಕಾರಿಯನ್ನ ಬಚಾವ್ ಮಾಡುವಲ್ಲಿ ತೆರೆಮರೆಯ ಕಸರತ್ತು ನಡೆಸ್ತಿರೋ “ದೊಡ್ಡ”ವರಿಗೆ ಏನೂ ಅನಿಸ್ತಾನೇ ಇಲ್ವಾ..? ಅದೂ ಹೋಗಲಿ, ತಮ್ಮ ಮೇಲೆ ಅಂತಹದ್ದೊಂದು ಭಯಂಕರ ಆರೋಪ ಬಂದು, ಪೊಲೀಸ್ ಠಾಣೆಯ ಮೆಟ್ಟಿಲೇರಿ ಜಗಜ್ಜಾಹೀರಾದಾಗಲೂ ಆ ಅಧಿಕಾರಿಗೆ ಮುಂಡಗೋಡಿಗರ ತಾಳ್ಮೆ ಅರ್ಥ ಆಗ್ತಿಲ್ವಾ..? ಇದು ಬಹುತೇಕ ಮುಂಡಗೋಡಿನ ಪ್ರಜ್ಞಾವಂತರ ಪ್ರಶ್ನೆ..!...
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!
ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ...
ಮುಂಡಗೋಡ ತಹಶೀಲ್ದಾರ್ ಬಂಧನವಾಗ್ತಾರಾ..? ಅಷ್ಟಕ್ಕೂ ಪೊಲೀಸ್ರು ತಹಶೀಲ್ದಾರ್ ಮನೆ ಮುಂದೆ ಠಿಕಾಣಿ ಹೂಡಿದ್ಯಾಕೆ..?
ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು...