ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Tag: ಮಳೆ ಹಾನಿ
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು...
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ....
ಮುಂಡಗೋಡ ತಾಲೂಕಿನಲ್ಲಿ ಸತತ ಮಳೆಯಿಂದ ಕಂಗಾಲಾದ ಜನ, ಎಲ್ಲೇಲ್ಲಿ ಹಾನಿ..?
ಮುಂಡಗೋಡ: ತಾಲೂಕಿನಾಧ್ಯಂತ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಗೆ ತಾಲೂಕಿನ ಜನ ಹೈರಾಣಾಗಿದ್ದಾರೆ. ಹಗಲೂ ರಾತ್ರಿ ಸುರಿದ ಸತತ ಮಳೆಯಿಂದ ಅನ್ನದಾತನ ಬದುಕೆ ಅತಂತ್ರವಾಗಿದೆ. ಹಲವು ಕಡೆ ಮನೆಗಳು ಕುಸಿದು ಬಿದ್ದಿವೆ. ಬೆಳೆ ಹಾನಿಯಾಗಿದೆ. ಹಾಗಿದ್ರೆ ಎಲ್ಲೇಲ್ಲಿ ಏನೇನು ಹಾನಿಯಾಗಿದೆ..? ಇಲ್ಲಿದೆ ರಿಪೋರ್ಟ್ ಬಸಾಪುರದಲ್ಲಿ ಮನೆ ಕುಸಿತ..! ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದೆ. ಇಲ್ಲಿನ ಕಲ್ಲಯ್ಯ ಕರ್ಪೂರಮಠ್ ಎಂಬುವವರ ಮನೆ ಸಂಪೂರ್ಣ ಬಿದ್ದಿದೆ....