Home ಯಲ್ಲಾಪುರ ಕ್ಷೇತ್ರ

Tag: ಯಲ್ಲಾಪುರ ಕ್ಷೇತ್ರ

Post
ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ‌ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?

ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ‌ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?

ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...

error: Content is protected !!