ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
Top Stories
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
Home
ಯಲ್ಲಾಪುರ ಪೊಲೀಸ್
Tag: ಯಲ್ಲಾಪುರ ಪೊಲೀಸ್
Post
Post
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ನಿಮಗೂ ಹಾಕ್ತಾರೆ ಗಾಳ..!
ಯಲ್ಲಾಪುರ ಪೊಲೀಸರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...