ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
Top Stories
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್ಗೆ 5 ಕಾರಣಗಳು!
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ..! ಗದ್ದಾರ್ ಗಳು ಅಂದ್ರೆ ಇವ್ರೇ ಅಲ್ವಾ..?
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Home
ರಹಸ್ಯ ಕಾರ್ಯಾಚರಣೆ
Tag: ರಹಸ್ಯ ಕಾರ್ಯಾಚರಣೆ
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...