Home ಸಿಎಂ ಪ್ರವಾಸ

Tag: ಸಿಎಂ ಪ್ರವಾಸ

Post
ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?

ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?

ಕಾರವಾರ: ಮಳೆಹಾನಿ ಪರಿಶೀಲನೆಗಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸದ್ಯ ಉಡುಪಿ ಜಿಲ್ಲೆಯಲ್ಲಿದ್ದು, ಈ ಮಧ್ಯೆ ಭಟ್ಕಳ ಪ್ರವಾಸ ರದ್ದುಗೊಳಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಾರಣಾಂತರಗಳಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರವಾಸವನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯ ಕಾರಣಕ್ಕೆ ರಸ್ತೆ ಮಾರ್ಗವಾಗಿ ಓಡಾಡುವುದು ಕಷ್ಟ ಒಂದು ಸ್ಥಳಕ್ಕಾಗಿ ಅಷ್ಟು ದೂರ ಪ್ರವಾಸ ಬೇಡ, ಅಲ್ಲಿನ ಮಳೆಹಾನಿ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು ಇಡೀ...

error: Content is protected !!