Home Basaveshwarimataji

Tag: Basaveshwarimataji

Post
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?

ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?

 ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...

error: Content is protected !!