ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Tag: Cmbommai
ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!
ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!
ಬಾಗಲಕೋಟೆ: ಸಚಿವ ಸ್ಥಾನ ಸಿಗದ ಹಿನ್ನೆಲೆ ಬಹಿರಂಗವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರೋ ಈಶ್ವರಪ್ಪ, ಹೈಕಮಾಂಡ್ ಹಾಗೂ ಸಿಎಂ ನಡೆಗೆ ಬೇಸರವಾಗಿದೆ, ಅವರ ನಡೆ ನನಗೆ ನೋವು ತಂದಿದೆ, ಅಪಮಾನ ಆಗ್ತಿದೆ.. ಅದಕ್ಕೆ ಈಗ ನಾನು ಅಧಿವೇಶನದಲ್ಲಿ ಭಾಗಿಯಾಗದೇ ಸೌಜನ್ಯದ ಪ್ರತಿಭಟನೆ ನಡೆಸುತ್ತಿದ್ದೆನೆ ಅಂದ್ರು. ನಾನು ಬೆಳಗಾವಿಗೆ ಹೋಗ್ತೇನೆ ಆದ್ರೆ ಅಧಿವೇಶನಕ್ಕೆ ಹೋಗಲ್ಲ. ಅಧಿವೇಶನದಲ್ಲಿ ನಾನು ಇರಲ್ಲ ಅಂತ ಅಧ್ಯಕ್ಷರಿಗೆ ಪತ್ರ ಕೊಟ್ಟು, ಪರಮಿಷನ್ ತೆಗೆದುಕೊಳ್ಳೋಕೆ ಹೋಗ್ತೀನಿ ಯಾಕೆ ಅಂದ್ರೆ ನನ್ನ...