ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...
Top Stories
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
Tag: CONGRESS
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
ಸಾಮಾಜಿಕ ಜಾಲತಾಣದಲ್ಲಿ ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತನೆನ್ನಲಾದ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಗಮನಿಸಿದ...
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ
ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು. ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ....
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!
ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...
ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿ ಮೂವರನ್ನು ಕಣಕ್ಕಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಅವರು ಅಭ್ಯಥಿ೯ಗಳ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಲ್ಮನೆ ಸದಸ್ಯತನಕ್ಕಾಗಿ ಚುನಾವಣೆ ನಡೆಯಲಿದ್ದು, ಶಾಸಕರಿಂದ ಮತದಾನ ನಡೆಯಲಿದೆ, ಹೀಗಾಗಿ ಬಹುತೇಕ ಕಾಂಗ್ರೆಸ್ ಅಭ್ಯಥಿ೯ಗಳಿಗೆ ಸುಲಭದ ಜಯ ಸಿಗುವ ಸಾಧ್ಯತೆ ಇದೆ.
ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ
ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಬ್ರಷ್ಟಾಚಾರ ಆರೋಪ, ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆ..!
ಶಿಗ್ಗಾವಿ: ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಸರ್ಕಾರದ ಬ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಶಿಗ್ಗಾವಿ ಸವಣೂರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪಟ್ಟಣದ ಚನ್ನಮ್ನಾ ಸರ್ಕಲ್ ನಿಂದ ವಿವಿದ ಬಿದಿಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ...
- 1
- 2