Home Forest news

Tag: Forest news

Post
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?

ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?

  ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ‌. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...

Post
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ‌ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ‌. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...

Post
ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ‌ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!

ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ‌ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!

    ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ‌. ಅಕ್ರಮ‌ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ‌. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ...

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ‌. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...

Post
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

  ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ‌ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ‌ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...

Post
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?

ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?

ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...

Post
ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ:  ಸಿಕ್ಕಿದ್ದೇನು..? ನಡೆದದ್ದೇನು..?

ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಸಿಕ್ಕಿದ್ದೇನು..? ನಡೆದದ್ದೇನು..?

  ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಇವತ್ತಿಗೂ ಪ್ರಾಮಾಣಿಕ, ಖಡಕ್ ಅಧಿಕಾರಿಗಳು ಫಿಲ್ಡಿನಲ್ಲಿ ಇದ್ದಾರೆ ಅನ್ನೋದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಪ್ರಭಾವಿಗಳ ದರ್ಪ ದೌಲತ್ತುಗಳ ನಡುವೆ ಅರಣ್ಯ ಇಲಾಖೆಯ ಅದೇಷ್ಟೋ ಸಂಪತ್ತು ಬರ್ಬಾದಾಗ್ತಿರೊ ಸಮಯದಲ್ಲಿ, ಅದೇಂತದ್ದೇ ಪ್ರಭಾವ ಇದ್ರೂ ತಮ್ಮ ನಿಯತ್ತಿನ ಕಾರ್ಯ ನಿರ್ವಹಿಸಿದ್ದಾರೆ ಇಲ್ಲಿನ ಅರಣ್ಯ ಅಧಿಕಾರಿಗಳು. ಅದಕ್ಕಾಗಿ ಅಂತವರಿಗೊಂದು ಹ್ಯಾಟ್ಸ್ ಅಪ್..! ಅದು ಮೈನಳ್ಳಿ ಭಾಗ..! ಅಂದಹಾಗೆ, ಮೈನಳ್ಳಿ ಭಾಗದ ಕಳಕಿಕಾರೆಯಲ್ಲಿ ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಕ್ರಮಿತ ತೋಟದ ಶೆಡ್...

Post
ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!

ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!

ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ‌ ಅರಣ್ಯ ಸಿಬ್ಬಂದಿ ಕಳೆದ ಮೂರು...

Post
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

  ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿ‌ನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ‌. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...

  • 1
  • 2
error: Content is protected !!