Home Forestnews

Tag: Forestnews

Post
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?

ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?

ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯ ಅಧಿಕಾರಿಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಅಲ್ಲಿನ ಹಲವು ಸಂಗತಿಗಳು ಬಗೆದಷ್ಟು ಹೊರಬೀಳುತ್ತಿವೆ. ಅಸಲು, ಕಾತೂರು ಅರಣ್ಯ ಇಲಾಖೆಯಲ್ಲೇ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆ ಅನಾಮತ್ತಾಗಿ ಸೀಜ್ ಆಗಿದೆ. ಅಂದಹಾಗೆ ಇದು ಇವತ್ತಿನ ಮಾತಲ್ಲ. ಸರಿಸುಮಾರು ಕಳೆದ ಎಪ್ರೀಲ್ ಕೊನೆಯ ವಾರದಲ್ಲಿ ನಡೆದಿದ್ದ ಘಟನೆ ಈಗ ಅಕ್ಷರಶಃ ಕೊನೆಯ ಮೊಳೆ ಬೀಳುವ ಹಂತದಲ್ಲಿದೆಯಂತೆ. ಅಷ್ಟಕ್ಕೂ ನಡೆದದ್ದೇನು..? ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆಗೆ...

error: Content is protected !!