Home muundgodaccidentnews

Tag: muundgodaccidentnews

Post
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...

error: Content is protected !!