ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....
Top Stories
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
Tag: #Public first newz
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರಧ್ವಜ ನಿರ್ವಹಣೆ ಕಾರ್ಯಾಗಾರ..!
ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದ್ರು. ತಾಲೂಕಾಡಳಿತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಭಾರತ ಸೇವಾದಲದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರೋ ತರಬೇತಿ ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನಿರ್ವಹಣೆಯ ಕುರಿತು ತಹಶೀಲ್ದಾರ್ ಶಂಕರ್ ಗೌಡಿ ಮಾಹಿತಿ ನೀಡಿದ್ರು. ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ...
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!
ಮುಂಡಗೋಡಿನ ಯುವಕರ ಪಡೆಯೊಂದು ತಾಲೂಕಿನ ಹೆಮ್ಮೆಗೆ ಕಾರಣವಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಂಡಗೋಡಿನ ನೃತ್ಯ ಪಟುಗಳು ಭಾಗಿಯಾಗಿದ್ದಾರೆ. ಇಂದು ರವಿವಾರ ರಾತ್ರಿ ನಮ್ಮ ಹೆಮ್ಮೆಯ ಯುವಕರ ಡ್ಯಾನ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅಂದಹಾಗೆ, ಮುಂಡಗೋಡಿನ ಮಾಸ್ ಅಕಾಡೆಮಿಯ ಹುಲಿಗಳು ಇವ್ರು. ಸಂದೀಪ್ ಕೋರಿ, ಸಾನಿಕಾ ಪವಾರ್,ರಂಜಿತಾ ಜೀವಣ್ಣವರ, ಮನೋಜ್ ಮೆತ್ರಾಣಿ ಎಂಬುವ ಡ್ಯಾನ್ಸ್ ಕಲಿಗಳು ಟಿವಿ ಪರದೆಯ ಮೇಲೆ ಇಂದು ಮಿಂಚಲಿದ್ದಾರೆ. ಪ್ರತೀ ಶನಿವಾರ, ರವಿವಾರ ಜೀ ಕನ್ನಡ...
ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಂತೆ, ಭಟ್ಕಳ ತಾಲೂಕಿನಲ್ಲಿ ಮಹಾಮಳೆ ಆತಂಕದ ಛಾಯೆ ಮೂಡಿಸಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಘಡಗಳು ಉಂಟಾಗಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಹೀಗೆ ಕುಸಿದ ಗುಡ್ಡದ ಅಡಿಯಲ್ಲಿ ಇರುವ ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ. ಲಕ್ಷ್ಮೀ ನಾಯ್ಕ, ಅವರ ಮಗಳು ಲಕ್ಷ್ಮೀ, ಮಗ ಅನಂತ್ ನಾಯ್ಕ್ (32),...
ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಮಟ್ಯಾಶ್, ತಡರಾತ್ರಿ ಅಮೇರಿಕ ಸೇನೆಯಿಂದ ಉಗ್ರನ ಸಂಹಾರ..!
ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ. ಈ ಕುರಿತು ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅಮೇರಿಕಾ ಏರ್ ಸ್ಟೈಕ್ ನಡೆಸಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ಅಮೇರಿಕಾ ಸೇನೆಯಿಂದ ವಾಯುದಾಳಿ ನಡೆಸಲಾಗಿದೆ ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ...
ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!
ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ...
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.