Home Siddeswarswamiji

Tag: Siddeswarswamiji

Post
ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!

ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!

ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಚೇತರಿಕೆಗಾಗಿ ನಾಡಿನೆಲ್ಲಡೆ ಪ್ರಾರ್ಥನೆ ಶುರುವಾಗಿದೆ. ಜೀವಂತ ದೇವರು, ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಗಳು ಕೋಟಿ ಕೋಟಿ ಭಕ್ತರನ್ನು ಹೊಂದಿದ್ದಾರೆ. ಹೀಗಾಗಿ ಆಶ್ರಮದ ಸುತ್ತಲೂ ಬೆಳಗಿನಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳ ದರ್ಶನಕ್ಕಾಗಿ ಕಾದು ಕುಳಿತಿರುವ ಭಕ್ತಗಣ ಒಂದೆಡೆಯಾದ್ರೆ ಮತ್ತೊಂದೆಡೆ ಶ್ರೀಗಳು ಗುಣವಾಗಲಿ ಎಂದು ಎಲ್ಲೆಂದರಲ್ಲಿ ಪ್ರಾರ್ಥನೆಗಳನ್ನು ಭಕ್ತರು ಮಾಡುತ್ತಿದ್ದಾರೆ. ಭಗವಂತನೇ ನಮ್ಮ ದೇವರನ್ನು ಕಾಪಾಡು..! ಸಾಮೂಹಿಕ ಪ್ರಾರ್ಥನೆ, ಆಶ್ರಮದಲ್ಲಿ ವಿಶೇಷ ಪೂಜೆ..! ಹೌದು ಇಂತಹದ್ದೊಂದು ಆತಂಕಕಾರಿ ವಿಚಾರ ಇದೀಗ ಭಕ್ತರಲ್ಲಿ...

error: Content is protected !!