Home Tibetannews

Tag: Tibetannews

Post
ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್  ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!

ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್ ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!

 ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

Post
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!

ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ‌. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...

Post
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!

ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!

 ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ....

Post
ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!

ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!

ಮುಂಡಗೋಡ: ಟಿಬೇಟಿಯನ್ ಕಾಲೋನಿಗಳ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪೂರೈಸುವಲ್ಲಿ ಇಲ್ಲಿನ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳು ಕಾಳಜಿ ತೋರಿಸಿಲ್ಲ ಅಂತಾ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಅಸಮಾಧಾನ ಹೊರಹಾಕಿದ್ದಾರೆ.. ಮೂರು ದಿನಗಳ‌ ಕಾಲ ಮುಂಡಗೋಡ ಟಿಬೇಟಿಯನ್ ಕಾಲೋನಿಗಳ ಪ್ರವಾಸದಲ್ಲಿರೋ ರಿಂಚನ್ ಲಾಮೊ, ಟಿಬೇಟಿಯನ ಕ್ಯಾಂಪ್ ನಂಬರ್ 6 ರ ಸೈನ್ಸ್ ಭವನದಲ್ಲಿ ನಡೆದ, ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ರು‌. ಬೌದ್ಧ ಸನ್ಯಾಸಿಗಳು ಅಹಿಂಸಾವಾದಿಗಳು, ಯಾರ ಹತ್ತಿರವೂ ನಿರ್ಭಿಡೆಯಿಂದ ಮಾತನಾಡುವವರಲ್ಲ. ಇವ್ರಿಗೆ ಸಿಗಬೇಕಿದ್ದ...

error: Content is protected !!