ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
Top Stories
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
Tag: Tibetannews
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ....
ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!
ಮುಂಡಗೋಡ: ಟಿಬೇಟಿಯನ್ ಕಾಲೋನಿಗಳ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪೂರೈಸುವಲ್ಲಿ ಇಲ್ಲಿನ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳು ಕಾಳಜಿ ತೋರಿಸಿಲ್ಲ ಅಂತಾ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಅಸಮಾಧಾನ ಹೊರಹಾಕಿದ್ದಾರೆ.. ಮೂರು ದಿನಗಳ ಕಾಲ ಮುಂಡಗೋಡ ಟಿಬೇಟಿಯನ್ ಕಾಲೋನಿಗಳ ಪ್ರವಾಸದಲ್ಲಿರೋ ರಿಂಚನ್ ಲಾಮೊ, ಟಿಬೇಟಿಯನ ಕ್ಯಾಂಪ್ ನಂಬರ್ 6 ರ ಸೈನ್ಸ್ ಭವನದಲ್ಲಿ ನಡೆದ, ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ರು. ಬೌದ್ಧ ಸನ್ಯಾಸಿಗಳು ಅಹಿಂಸಾವಾದಿಗಳು, ಯಾರ ಹತ್ತಿರವೂ ನಿರ್ಭಿಡೆಯಿಂದ ಮಾತನಾಡುವವರಲ್ಲ. ಇವ್ರಿಗೆ ಸಿಗಬೇಕಿದ್ದ...