ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Tag: uttara kannada news
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
ಸಾಮಾಜಿಕ ಜಾಲತಾಣದಲ್ಲಿ ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತನೆನ್ನಲಾದ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಗಮನಿಸಿದ...
ಮುಂಡಗೋಡಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ..!
ಮುಂಡಗೋಡ: ಪಟ್ಟಣದ ಬಿಜೆಪಿ ಮಂಡಳ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಶ್ರೀ ದೀನ್ ದಯಾಳ್ ಉಪಾಧ್ಯಾಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಭ್ರಮಿಸಲಾಯ್ತು. ಇದ್ರ ಜೊತೆ ಲೋಕಸಭಾ ಚುನಾವಣೆ ಪೂರ್ವತಯಾರಿ ಕುರಿತು ಮಂಡಳದ ಕಾರ್ಯಕಾರಿಣಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರು ಎಸಳೆ, ಮಂಡಳ ಅಧ್ಯಕ್ಷ ಮಂಜುನಾಥ್ ಪಾಟೀಲ, ರಾಜ್ಯ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ತಳವಾರ, ಜಿಲ್ಲಾ ವಿಶೇಷ ಅಹ್ವಾನಿತರಾದ ತುಕಾರಾಮ್ ಇಂಗಳೆ, ರೈತ ಮೋರ್ಚಾ ಅಧ್ಯಕ್ಷರಾದ ನಾಗರಾಜ್...
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ
ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು. ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ....
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!
ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?
ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?
ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ರೈತನೋರ್ವ ತನ್ನ ಎತ್ತು ಬದುಕಿಸಲು ಹೋಗಿ ಆತನೂ ವಿದ್ಯುತ್ ಗೆ ಬಲಿಯಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಜೀವಗಳು ದುರಂತ ಸಾವು ಕಂಡಿವೆ. ಸನವಳ್ಳಿ ಗ್ರಾಮದ ಈರಪ್ಪ ಯಲ್ಲಪ್ಪ ಕೆರೆಹೊಲದವರ (65) ಎಂಬುವವರೇ ವಿದ್ಯುತ್ ಆಘಾತಕ್ಕೆ ಬಲಿಯಾದವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಎತ್ತು ಒದ್ದಾಡುತ್ತಿತ್ತು. ಈ ವೇಳೆ ಇದನ್ನು ಕಂಡ ರೈತ ತನ್ನ ಎತ್ತು ರಕ್ಷಣೆ ಮಾಡಲು ದುಮುಕಿದ್ದಾನೆ. ಈ ವೇಳೆ...