Leopard Attack; ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಹೂವಣ್ಣ ಗೌಡ (24) ಎಂಬುವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್ ಗೌಡ ಕೂಡ ಮನೆಯಿಂದ ಹೊರಬಂದಿದ್ದು,...
Top Stories
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
Heavy rain Land Slide: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಮಣ್ಣು, ಕಲ್ಲುಗಳು ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರ ಬಂದ್ ಆಗಿದೆ. ಮೊದಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿ...
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60...
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
Heavy Rain Alert; ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Heavy Rain Alert; ಉತ್ತರ ಕನ್ನಡ,...
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
Crime News: ಶಿರಸಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸ್ಕೂಟಿಯಲ್ಲಿ ಕುಮಟಾ ದಿಂದ ಶಿರಸಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನೀಲೇಕಣಿ ಕ್ರಾಸ್ ಬಳಿ ಬಂಧಿಸಿದ್ದಾರೆ. ಅನುರಾಗ ಗುರು ಜೋಗಳೇಕರ್ (23) , ಸೋಹನ್ ಎಲ್. ಭಂಡಾರಿ(23) ಗಾಂಜಾ ಸಾಗಾಟದಲ್ಲಿ ಸಿಕ್ಕಿ ಬಿದ್ದವರು. ಅನುರಾಗ ಶಿರಸಿ ತಾಮೀರ್ ಕೋಅಪರೇಟಿವ್ ಸೊಸೈಟಿ ಹತ್ತಿರದ ನಿವಾಸಿ. ಸೋಹನ್ ಶಿರಸಿ ಬಸ್ ಡಿಪೋ ಹತ್ತಿರದ ನಿವಾಸಿ. ಇವರಿಂದ 101 ಗ್ರಾಂ, ಗಾಂಜಾ, ಸ್ಕೂಟಿ ವಶಪಡಿಸಿ ಕೊಳ್ಳಲಾಗಿದೆ. ಡಿವೈಎಸ್ಪಿ...
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬಂಗಾರದ ಬೆಲೆ ದಿಢೀರ್ ಭಾರೀ ಏರಿಕೆಗೆ ಸಾಕ್ಷಿಯಾಗಿದ್ದು, ಸ್ಥಿರಗೊಂಡಿದ್ದ ಬೆಳ್ಳಿ ಬೆಲೆ ಸಹ ಜಿಗಿತಗೊಂಡಿದೆ. ಗುರುವಾರ 800ಕ್ಕೂ ಹೆಚ್ಚು ಬೆಲೆ ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ಬೆಲೆ ಇದೀಗ 2000ಕ್ಕೂ ಹೆಚ್ಚು ಹೆಚ್ಚಾಗಿರುವುದು ಆಭರಣ ಖರೀದಿದಾರರಿಗೆ ಭಾರೀ ಹೊಡೆತ ನೀಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಸಹ ಹೆಚ್ಚಾಗಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿಕೆಯ ಬೆನ್ನಲ್ಲೇ ಇದೀಗ ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು...
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
BPL CARD NEWS; ಕಾರವಾರ; ರಾಷ್ಟ್ರೀಯ ಆಹಾರ ಭಧ್ರತಾ ಕಾಯ್ದೆ ಎನ್ಎಫ್ಎಸ್ಎ 2013 ರಡಿಯಲ್ಲಿ ಶೇ.100 ರಷ್ಟು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಎಲ್ಲ ಸದಸ್ಯರ ಇಕೆವೈಸಿಯನ್ನು ಜೂ.30 ರೊಳಗಾಗಿ ಪೂರ್ಣಗೊಳಿಸ ಬೇಕಾಗಿರುವುದರಿಂದ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಯಾವುದೇ ಸದಸ್ಯರ ಇಕೆವೈಸಿ ಆಗದೇ ಇದ್ದಲ್ಲಿ ಅಂತಹ ಸದಸ್ಯರು ತಕ್ಷಣ ನಿಮ್ಮ ಪಡಿತರ ಚೀಟಿಯಲ್ಲಿ ನಮೂದಿಸಿದ ಹತ್ತಿರದ ನ್ಯಾಯಾಬೆಲೆ ಅಂಗಡಿಗೆ ಅಥವಾ ಗ್ರಾಮ ಒನ್/ ಕರ್ನಾಟಕ ಒನ್ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್...
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
Crime News:ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ ನಿದೇರ್ಶನದಂತೆ ಇಂದು, ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾದ ನಂತರ ಕೋರ್ಟ್ ಸೂಚನೆ ಮೇರೆಗೆ ಸಿಬಿಐ...
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Student Free Bus Pass;ಕಾರವಾರ; ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯು ಪ್ರಾರಂಭವಾಗಿದ್ದು, ಪ್ರಾಥಮಿಕ ವರ್ಗದಿಂದ ಪಿ.ಯು.ಸಿ.ವರ್ಗದವರೆಗೆ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಇ.ಡಿ.ಸಿ.ಎಸ್ ಇಲಾಖೆಯ ಸೇವಾಸಿಂಧು ಮುಖೇನ ಸಂಸ್ಥೆಯ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಸ್ಮಾರ್ಟಕಾರ್ಡ ಆಧಾರಿತ ಬಸ್ ಪಾಸ್ ಪಡೆಯಲು ನಿರ್ದೇಶನ ಜಾರಿ ಮಾಡಲಾಗಿತ್ತು. ಇ.ಡಿ.ಸಿ.ಎಸ್ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಬಸ್ ಪಾಸ್ ಮುದ್ರಣದಲ್ಲಿ ತೊಂದರೆ ಉಂಟಾಗಿರುವುದರಿಂದ ಸದರಿ ಸಮಸ್ಯೆ ನಿವಾರಣೆಯಾಗುವವರೆಗೆ ಅಥವಾ...
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ...