ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಹಸಿಮೇವು ತಿಂದು ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ಸಾವನ್ನಪ್ಪಿರೋ ಘಟನೆ ನಡೆದಿದೆ. ಮೇವು ತಿಂದ ಕೆಲವೇ ಹೊತ್ತಲ್ಲಿ ಸಾವು ಕಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹುನಗುಂದ ಗ್ರಾಮದ ಬಸವರಾಜ್ ಗುರುಸಿದ್ದಪ್ಪ ಚಬ್ಬಿ ಎಂಬುವವರಿಗೆ ಸೇರಿದ ಸುಮಾರು 37 ಸಾವಿರ ರೂ. ಮೌಲ್ಯದ ಆಕಳು ಮತ್ತು ಕರು ದಾರುಣ ಸಾವು ಕಂಡಿದ್ದು ಆಘಾತ ತಂದಿದೆ. ಇನ್ನು ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಸಾವಿಗೆ ಕಾರಣವೇನು ಅಂತ ಪರಿಶೀಲನೆ ನಡೆಸಿದ್ದಾರೆ.
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಬಿಜೆಪಿಗೆ ಭಾರೀ ಮುಖಭಂಗ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಸೊಸೈಟಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ. ನಿಚ್ಚಳ ಬಹುಮತವಿದ್ದರೂ ಬಿಜೆಪಿಗೆ ಅಧಿಕಾರ ಅಕ್ಷರಶಃ ಕೈತಪ್ಪಿದೆ. ಬದಲಾಗಿ, ಕಾಂಗ್ರೆಸ್ ಬೆಂಬಲಿತರು ಸೊಸೈಟಿಯಲ್ಲಿ ಜಯದ ಝಂಡಾ ಹಾರಿಸಿದ್ದಾರೆ. ಇದ್ರೊಂದಿಗೆ ಇಲ್ಲಿ ಬಿಜೆಪಿಗೆ ಭಾರೀ ಮುಖಭಂಗ ಆದಂತಾಗಿದೆ. ಅಂದಹಾಗೆ, ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಧರ್ಮಣ್ಣ ಬಸಪ್ಪ ಅರೆಗೊಪ್ಪ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಬಿಜೆಪಿಯ ರಾಜವ್ವ ದೇವಿಂದ್ರಪ್ಪ ಹಾನಗಲ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ಸದಸ್ಯ ಬಲದ ಚೌಡಳ್ಳಿ ಸೊಸೈಟಿಯಲ್ಲಿ ಕೇವಲ 7 ಸದಸ್ಯರ ಅಧ್ಯಕ್ಷರ...
ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ವ್ಯಕ್ತಿಯ ಭೀಕರ ಹತ್ಯೆ..! ಕಳ್ಳತನಕ್ಕೆ ಬಂದವನು ಮಾಜಿ ಸೈನಿಕನಿಂದ ಹೆಣವಾದ್ನಾ..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ಭೀಕರ ಹತ್ಯೆಯಾಗಿದೆ. ಟಿಬೇಟಿಯನ್ ಮಾಜಿ ಸೈನಿಕನೊಬ್ಬ 36 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ನಟ್ಟ ನಡುರಾತ್ರಿಯಲ್ಲಿ ನಡೆದಿರೋ ಘಟನೆಯಲ್ಲಿ ಆರೋಪಿಯೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಟಿಬೇಟಿಯನ್ ಕ್ಯಾಂಪ್ ನಂಬರ್ 4 ರ Jamyang Dakpa @ Lobsang S/o Tenzin Yeshi(35) ಎಂಬುವವನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇನ್ನು ಅದೇ ಕ್ಯಾಂಪಿನ ವಾಸಿ Gonpo Choedak S/o Thinley (50) ಎಂಬುವನೇ...
ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ 1 ಲಕ್ಷ ರೂ. ಚೆಕ್ ಹಸ್ತಾಂತರ..!
ಮುಂಡಗೋಡ ತಾಲೂಕಿನ ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಅನುದಾನ 1 ಲಕ್ಷ ರೂ. ಮೊತ್ತದ ಡಿ ಡಿ ವಿತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರು ಹಾಗೂ ಯೋಜನಾಧಿಕಾರಿ ಗಳು DD ಯನ್ನು ಬಸವೇಶ್ವರ ಟ್ರಸ್ಟ ಕಮಿಟಿ ಅಧ್ಯಕ್ಷರಿಗೆ, ಸರ್ವ ಸದ್ಯಸರಿಗೆ ಹಸ್ತಾಂತರಿಸಿದ್ರು.. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದ್ಯಸ್ಯರು, ಹಾಗೂ ಸಮಿತಿಯ ಸದಸ್ಯರು, ಗಣ್ಯರು ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಂದಿಕಟ್ಟಾ, ಬಸಾಪುರ, ಅಗಡಿ ಆಸುಪಾಸು ಚಿರತೆ ಪ್ರತ್ಯಕ್ಷ, ಹೆಜ್ಜೆ ಗುರುತುಗಳು ಪತ್ತೆ, ಮರಿಯೊಂದಿಗೆ ಓಡಾಡುತ್ತಿದೆಯಾ ಚಿರತೆ..?
ಮುಂಡಗೋಡ ತಾಲೂಕಿನ ಬಸಾಪುರ, ನಂದಿಕಟ್ಟಾ, ಅಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮರಿಯೊಂದಿಗೆ ತಾಯಿ ಚಿರತೆ ಇಲ್ಲಿ ಓಡಾಡುತ್ತಿದೆ ಅನ್ನೋದು ಕನ್ಫರ್ಮ್ ಆಗಿದೆ. ಹಾಗಂತ ಅರಣ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ. ಬಸಾಪುರದ ಕಾಂಡಚಿನ ಗದ್ದೆಗಳಲ್ಲಿ ಹೆಜ್ಜೆಯ ಗುರುತುಗಳು ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸಾರ್ವಜನಿಕರಿಗೆ ಅರಣ್ಯ ಇಲಾಖೆಯಿಂದ ಎಚ್ಚರಿಕೆಯ ಸಂದೇಶಗಳನ್ನು ಡಂಗುರದ ಮೂಲಕ ರವಾನಿಸಲಾಗುತ್ತಿದೆ. ನಾಯಿ ಕೊಂಡೊಯ್ದ ಚಿರತೆ..! ಅಂದಹಾಗೆ, ಕಳೆದ ನಾಲ್ಕೈದು ದಿನಗಳ ಹಿಂದೆ ಬಸಾಪುರ ಸಮೀಪದ ಕಾಡಂಚಿನ ಗದ್ದೆಯಲ್ಲಿ ಗೋವಿನಜೋಳ ಕಾಯಲು...
ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ: ಮೂವರ ಜೀವಂತ ದಹನ, ಇನ್ನೂ ಹಲವರು ಸಾವು ಶಂಕೆ..!
ಹಾವೇರಿ : ನಗರಕ್ಕೆ ಸಮೀಪದ ಅಲದಕಟ್ಟಿ ಗ್ರಾಮದಲ್ಲಿನ ಪಟಾಕಿ ದಾಸ್ತಾನು ಮಾಡಿದ್ದ ಗೋದಾಮಿಗೆ ಬೆಂಕಿ ತಗಲಿ ಭಾರೀ ಅನಾಹುತ ಸಂಭವಿಸಿದೆ. ಈ ವೇಳೆ ಮೂರು ಅಮೂಲ್ಯ ಜೀವಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಬೆಂದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಈಗ್ಗೆ ಕೆಲವೇ ಹೊತ್ತಿನಲ್ಲಿ ಸಂಜೆ 5 ಗಂಟೆ ವೇಳೆಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಪರಿಶೀಲಿಸುವ ವೇಳೆ ಶೆಟರ್ಸ್ ಬಳಿ ಮೂವರ ಶವ ಕಂಡು ಬಂದಿವೆ. ಗೋದಾಮಿನಲ್ಲಿ ರ್ಯಾಕ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು. ಅದರ ಒಳಗೆ ಇನ್ನು...
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...
ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!
ಮುಂಡಗೋಡ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯಗೊಂಡಿದ್ದ ಬಿಸಿಯೂಟದ ಅಡುಗೆ ಸಹಾಯಕಿ ಮೃತಪಟ್ಟಿದ್ದಾಳೆ. ಕಳೆದ ಶನಿವಾರ ನಡೆದಿದ್ದ ಘಟನೆಯಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ,ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಡುಗೆ ಸಹಾಯಕಿ ಅನ್ನಪೂರ್ಣ ಹುಳ್ಯಾಳ(49) ಸುಟ್ಟು ಗಾಯಗೊಂಡು ಸದ್ಯ ಮೃತಪಟ್ಟಿರೋ ಮಹಿಳೆಯಾಗಿದ್ದಾಳೆ. ಕಳೆದ ಶನಿವಾರ ಬಿಸಿಯೂಟದ ಅಡುಗೆ ಮನೆಯಿಂದ ಶಾಲಾ ಮಕ್ಕಳಿಗೆ ಸಾಂಬಾರ ಬಡಿಸಲು ಅಣಿಯಾಗಿದ್ದಳು....
ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!
ಮುಂಡಗೋಡ ಪೊಲೀಸರು ಜಾಗ್ರತರಾಗಿದ್ದಾರೆ. ಪಟ್ಟಣದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಮಹತ್ತರ ಹೆಜ್ಜೆಗಳನ್ನಿಡುತ್ತಿದ್ದಾರೆ. ಇಲ್ಲಿ ಇನ್ನು ಯಾವುದೇ ಅಪರಾಧಿಕ ಕೃತ್ಯಗಳಿಗೆ ಜಾಗವಿಲ್ಲ, ಖಾಕಿ ಕಟ್ಟೆಚ್ಚರದಿಂದ ಕಾವಲಿಗಿದೆ ಅನ್ನೋದನ್ನ ಜನಸಾಮಾನ್ಯರಿಗೆ ಮುಟ್ಟಿಸಿ, ಜೊತೆಗೆ ಸಾರ್ವಜನಿಕರ ಸಹಕಾರಗಳನ್ನು ಕೋರಿದ್ದಾರೆ ಪೊಲೀಸರು. ಈ ಕಾರಣಕ್ಕಾಗೇ ಪಟ್ಟಣದಲ್ಲಿ ನೂತನ ಸಿಪಿಐ ಬಿ.ಎಸ್.ಲೋಕಾಪುರ್ ಇವತ್ತು ಒಂದಿಷ್ಟು ಜಾಗ್ರತಿಯ ಹೆಜ್ಜೆಗಳನ್ನಿಟ್ಟಿದ್ದಾರೆ. ಬ್ಯಾಂಕ್ ವ್ಯವಸ್ಥಾಪಕರೊಂದಿಗೆ..! ಇನ್ನು ಪಟ್ಟಣದ ಎಲ್ಲಾ ಬ್ಯಾಂಕ್ ಮ್ಯಾನೇಜರಗಳೊಂದಿಗೆ ಇವತ್ತು ಸಭೆ ನಡೆಸಿದ ಸಿಪಿಐ, ಆಯಾ ಬ್ಯಾಂಕುಗಳ ವ್ಯಾಪ್ತಿಯಲ್ಲಿ ಬರುವ ಎಟಿಎಂಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು...
ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!
ಮುಂಡಗೋಡ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಟ್ಟೂ 22 ಜನ ಆರೋಪಿಗಳ ಮೇಲೆ ಕೇಸು ದಾಖಲಿಸಲಾಗಿದ್ದು, ಅದ್ರಲ್ಲಿ, ಬರೋಬ್ಬರಿ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದಾರೆ, ಜೊತೆಗೆ ಬರೋಬ್ಬರಿ 38,730 ರೂ. ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ರಾಮಾಪುರದಲ್ಲಿ..! ಮುಂಡಗೋಡ ತಾಲೂಕಿನ ರಾಮಾಪುರ ಗ್ರಾಮದ ಪ್ಲಾಟ್ ನಲ್ಲಿರೋ ಆಂಜನೇಯ ದೇವಸ್ಥಾನದ...









