ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೋಲಾ ಶಾಲೆಯ ಬಳಿ ಸರಣಿ ಅಪಘಾತವಾಗಿದೆ. ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಸಿದ್ದಪ್ಪ ಯಮುನಪ್ಪ ನಾಯ್ಕರ್ (45), ಎಂಬುವವನೇ ಗಂಭೀರ ಗಾಯಗೊಂಡಿ ವ್ಯಕ್ತಿಯಾಗಿದ್ದಾನೆ. ಮುಂಡಗೋಡಿನಿಂದ ಬೈಕ್ ಮೇಲೆ ಶಿರಸಿ ಮಾರ್ಗವಾಗಿ ಚಿಟಗೇರಿಗೆ ಹೋಗುತ್ತಿದ್ದ ವೇಳೆ, ಬೈಕ್ ನಿಯಂತ್ರಣ ತಪ್ಪಿ ಮತ್ತೊಂದು ಬೈಕಿಗೆ ಗುದ್ದಿ, ಆ ನಂತರ ಕಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಇನ್ನು, ಮಾಹಿತಿ ತಿಳಿದು 108...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಇಂದೂರಿನಲ್ಲಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಯುವಕನೋರ್ವ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುರೇಶ ಸಂಭಾಜಿ ಮುಗಳಿಕಟ್ಟಿ (26) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇವತ್ತು, ಯಾವುದೋ ವಿಷಯಕ್ಕೆ ಮನನೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಬೆಂಕಿ ಹಚ್ಚಿಕೊಂಡು ನರಳುತ್ತಿದ್ದ ವೇಳೆ ತಕ್ಷಣವೇ ಬೆಂಕಿ ನಂದಿಸಿದ ಸಾರ್ವಜನಿಕರು, 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುವಿಗೆ ಪ್ರಥಮ...
ಕಾಂಗ್ರೆಸ್ ಸೇರೋ ಹಿಂದಿದೆಯಾ ಮಹಾ ಪ್ಲ್ಯಾನ್..? ಲೋಕಲ್ ಬಿಟ್ಟು ಲೋಕಸಭೆಗೆ ಜಿಗಿತಾರಾ ಶಿವರಾಮ್ ಹೆಬ್ಬಾರ್..? ಕೈ ಅಂಗಳದಲ್ಲಿ ಚರ್ಚೆ ಆಗ್ತಿರೋದಾದ್ರೂ ಏನು..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸು ಎಂಬುವ ಮಾಹಿತಿ ಲಭ್ಯವಾಗ್ತಿದೆ. ಆದ್ರೆ, ಈ ಬಗ್ಗೆ ಶಾಸಕ ಹೆಬ್ಬಾರರು ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂಗೆ ಮಾತಾಡ್ತಿದಾರೆ. ಸತ್ಯ ಅಂದ್ರೆ, ಹೆಬ್ಬಾರ್ ಸಾಹೇಬ್ರ ಲೆಕ್ಕಾಚಾರ ಬೇರೇಯದ್ದೇ ಇದೆಯಾ..? ಈಗಾಗಲೇ ಕೇಸರಿ ಅಂಗಳದಿಂದ ಒಂದು ಹೆಜ್ಜೆ ಹೊರಗೆ ಇಟ್ಟು ಆಗಿದೆಯಾ..? ಅಷ್ಟಕ್ಕೂ, ಕಾಂಗ್ರೆಸ್ “ಕೈ” ಹಿಡಿಯಲು ಇಟ್ಟಿರೋ ಬೇಡಿಕೆಗಳಾದ್ರೂ ಏನು..? ಅಸಲು, ಕಾಂಗ್ರೆಸ್ ಹೈಕಮಾಂಡ್ ಹೆಬ್ಬಾರ್ ಸಾಹೇಬ್ರ...
ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!
ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ...
ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ರೂಮರ್ರು.. ಅಷ್ಟಕ್ಕೂ, ಹೆಬ್ಬಾರ್ ಸಾಹೇಬ್ರು ಮತ್ತೆ “ಘರ್ ವಾಪಸಿ” ಅಗ್ತಾರಾ..? ಏನಿದೆ ಲೆಕ್ಕಾಚಾರ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸುದ್ದಿಯಾಗ್ತಿದೆಯಾ..? ರಾಜ್ಯ ರಾಜಕಾರಣದಲ್ಲಿ ಸದ್ಯ ಯಲ್ಲಾಪುರ ಕ್ಷೇತ್ರವನ್ನು ಬಹುಶಃ ಓರೇಗಣ್ಣಿನಿಂದ ನೋಡುವಂತಹ ಊಹಾಪೋಹಗಳು ಜಾರಿಯಲ್ಲಿವೆ. ಯಾಕಂದ್ರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರ ಟೀಂ ನಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗೋದು ಪಕ್ಕಾ ಎನ್ನುವಂತಹ ಮಾತುಗಳು ಕೇಳಿ ಬರ್ತಿವೆ. ಅದ್ರಲ್ಲೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರೂ ಕಾಂಗ್ರೆಸ್ ಗೆ ಸೇರ್ತಾರೆ ಅನ್ನೋ ಸುದ್ದಿಗಳು ಹರಿದಾಡ್ತಿದೆ. ಆದ್ರೆ, ಇದೇಲ್ಲ ಜಸ್ಟ್ ರೂಮರ್ರು ಅಂತಾ ಶಾಸಕರ ಆಪ್ತ ವಲಯ ಸರಾಸಗಾಟಾಗಿ ತಳ್ಳಿ ಹಾಕ್ತಿದೆ....
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ನಂಬರ್ ಒಂದರ ಬಳಿ ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ. 948 ಗ್ರಾಂ ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡಗೋಡ ನೆಹರು ನಗರದ ಸಂದೇಶ ಸಂಗಪ್ಪ ಕೋಕರೆ, ತಾಲೂಕಿನ ಮಜ್ಜಿಗೇರಿಯ ರಿಯಾಜ್ ಅಹ್ಮದ್ ಹಜರೆಸಾಬ್ ಮುಗಳಿಕಟ್ಟಿ ಎಂಬುವ ಇಬ್ಬರು...
ಇಂದಿರಾನಗರ ಬಳಿ ಬೈಕಿಗೆ ಕಾರ್ ಡಿಕ್ಕಿ, ಕೊಪ್ಪ ಗ್ರಾಮದ ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಇಂದಿರಾನಗರ ಬಳಿ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಪಾದದ ಮಾಂಸ ಹೊರ ಬಿದ್ದಿದೆ. ಹೀಗಾಗಿ, ಸದ್ಯ ಗಾಯಾಳುವನ್ನು ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ಕೊಪ್ಪ (ಇಂದೂರು) ಗ್ರಾಮದ ಬಸವರಾಜ್ ಹಡಪದ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರನಾಗಿದ್ದಾನೆ. ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೋಗುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿಯಾಗಿದೆ. ಹೀಗಾಗಿ, ಕಾರಿನ ಮುಂಬಾಗ ಕೂಡ...
ಬಾಚಣಕಿಯಲ್ಲಿ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ, ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಯಲ್ಲಿ ಧ್ವಜಕ್ಕೆ ಇದೇಂತಾ ಗತಿ..? ಏನ್ ಮಾಡ್ತಿದ್ದಿರಿ ಅಧಿಕಾರಿಗಳೆ..?
ಇಡೀ ದೇಶ ಇವತ್ತು ರಾಷ್ಟ್ರಭಕ್ತಿಯ ಸಿಹಿ ಸಂಭ್ರಮದಲ್ಲಿದೆ. 77 ನೇಯ ಸ್ವತಂತ್ರ ದಿನಾಚರಣೆಯ ಮಹಾ ಸಂಭ್ರಮದಲ್ಲಿ ಎಲ್ಲೆಲ್ಲೂ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಆದ್ರೆ, ಮುಂಡಗೋಡ ತಾಲೂಕಿನ ಇದೊಂದು ಗ್ರಾಮದಲ್ಲಿ ಸರ್ಕಾರದ ಆದೇಶವಿದ್ದರೂ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ ಮಾಡಲಾಗಿದೆ. ಧ್ವಜ ಸ್ತಂಬ ಕಟ್ಟಿ, ಹೆಮ್ಮೆಯ ಧ್ವಜವನ್ನೂ ಕಂಬಕ್ಕೆ ಏರಿಸಿಟ್ಟು, ಇನ್ನೇನು ಧ್ವಜಾರೋಹಣ ಮಾಡಬೇಕಿದ್ದವರು ಭಾರೀ ಅಪಮಾನ ಮಾಡಿದ್ದಾರೆ. ಧ್ವಜ ಹಾರಿಸದೇ ಇಡೀ ಧ್ವಜ ಸ್ತಂಬವನ್ನೇ ಕಿತ್ತು ಹಾಕಿ ಏನೂ ಆಗಿಲ್ಲದವರಂತೆ ಬೆಪ್ಪಗೆ ಕುಳಿತಿದ್ದಾರೆ. ನಡೆದದ್ದು ಎಲ್ಲಿ..? ಅಂದಹಾಗೆ...
ಧ್ವಜಾರೋಹಣಕ್ಕೆ ಹೋಗುತ್ತಿದ್ದ ಶಾಲಾ ಶಿಕ್ಷಕ ಬೈಕ್ ಅಪಘಾತದಲ್ಲಿ ಸಾವು..!
ಕುಮಟಾ : ಧ್ವಜಾರೋಹಣಕ್ಕೆಂದು ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರು ದಾರುಣ ಸಾವು ಕಂಡಿದ್ದಾರೆ. ಬೋಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಟಾ ತಾಲೂಕಿನ ಹಳಕಾರ ಕ್ರಾಸ್ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ ಹೆಗಡೆ ಗ್ರಾಮದ ಮೇಲಿನಕೇರಿ ನಿವಾಸಿಯಾಗಿದ್ದ ಗೋಪಾಲ ಪಟಗಾರ (50) ಮೃತಪಟ್ಟ ಶಿಕ್ಷಕರಾಗಿದ್ದಾರೆ. ಇವರು ಗುಡೆಅಂಗಡಿ ಶಾಲೆ ಶಿಕ್ಷಕರಾಗಿದ್ದು, ಧ್ವಜಾರೋಹಣಕ್ಕಾಗಿ ಬೆಳಿಗ್ಗೆ ಹೆಗಡೆಯ ಮೇಲಿನ ಕೇರಿಯಲ್ಲಿರುವ ತಮ್ಮ ಮನೆಯಿಂದ ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದಾಗ ಎದುರಿನಿಂದ ಅತೀ ವೇಗದಿಂದ ಬಂದ...
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಧ್ವಜಾರೋಹಣ, ಹೇಗಿತ್ತು ಗೊತ್ತಾ ಸಂಭ್ರಮ..!
ಮುಂಡಗೋಡ ತಾಲೂಕಿನೆಲ್ಲೆಡೆ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಜೋರಾಗಿತ್ತು. ಬೆಳಿಗ್ಗೆಯಿಂದ ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು. ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮುಂಡಗೋಡಿನಲ್ಲಿ..! ಇನ್ನು ತಾಲೂಕಾಡಳಿತದಿಂದ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಿತು. ತಹಶೀಲ್ದಾರ್ ಶಂಕರ್ ಗೌಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ರು.ಮಾಜಿ ಶಾಸಕ ವಿ.ಎಸ್.ಪಾಟೀಲ್, ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಸಿಪಿಐ ಬರಮಪ್ಪ ಲೋಕಾಪುರ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ತಾಲೂಕಿನ ಹಲವು ಸಾಧಕರಿಗೆ ತಾಲೂಕಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಪೊಲೀಸ್...









